ರಾಜ್ಯಸಭಾ ಚುನಾವಣೆ/ ಇಂದು ಬಿಜೆಪಿ ಅಭ್ಯರ್ಥಿಯ ಆಯ್ಕೆ

ನಗರದ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಸಂಜೆ ೫ಗಂಟೆಗೆ ಪಕ್ಷದ ರಾಜಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ರಾಜ್ಯಸಭಾ ಚುನಾವಣೆ ಹಿನ್ನಲೆ ಇಂದು ಬಹುನಿರೀಕ್ಷಿತ ಬಿಜೆಪಿ ಕೋರ್ ಕಮೀಟಿ ಸಭೆ ಇದಾಗಿದೆ.
ಸಭೆಯಲ್ಲಿ ಬಿಜೆಪಿಯಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಹೈಕಮಾಂಡ್ ಆಯ್ಕೆ ಮಾಡಿದ್ದು, ಜೆಡಿಎಸ್‌ನಿಂದ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧಿಸುವ ನಿರೀಕ್ಷೆಯಿದ್ದು. ಇಂದು ಮಹತ್ವದ ಸಭೆ ನಡೆಯಲಿದೆ.

Please follow and like us:

Leave a Reply

Your email address will not be published. Required fields are marked *

Next Post

ಉದ್ಯಮಿಯ ಭೀಕರ ಹತ್ಯೆ

Sat Jun 6 , 2020
ಮಂಗಳೂರು: ಮುಲ್ಕಿಯಲ್ಲಿ ಉದ್ಯಮಿಯನ್ನು ಭೀಕರವಾಗಿ ಹತ್ಯೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರಿನ ಮುಲ್ಕಿಯಲ್ಲಿ ಉದ್ಯಮಿಯನ್ನು ನಿನ್ನೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.ಸಿ.ಸಿ ಕ್ಯಾಮರಾಲ್ಲಿ ಹತ್ಯೆ ದೃಶ್ಯ ಸೆರೆಯಾಗಿದೆ. ಹಾಡು ಹಗಲಲ್ಲೇ ಅಬ್ದುಲ್ ಲತೀಫ್(38)ಎಂಬವರ ಹತ್ಯೆ ಮಾಡಲಾಗಿತ್ತು. ಚೂರಿಯಿಂದ ಇರಿದು ದುಷ್ಕರ್ಮಿಗಳು ಕೊಲೆಗೈದಿದ್ದಾರೆ.ಕಾರ್ ಮತ್ತು ಬೈಕ್ ನಲ್ಲಿ ಬಂದ ಒಂಬತ್ತು ಮಂದಿ ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ. ಅಮಾನುಷವಾಗಿ ಚೂರಿಯಿಂದ ಇರಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಾಣ ರಕ್ಷಣೆಗೆ ಬ್ಯಾಂಕ್ ಒಳಗೆ […]

Advertisement

Wordpress Social Share Plugin powered by Ultimatelysocial