ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ಪ್ರತಿ ಗ್ರಾಮದಲ್ಲೂ ʼಗೋಶಾಲೆ ʼ ಆರಂಭಿಸಿ

 

ಬೆಂಗಳೂರು : ರಾಜ್ಯದ ಪ್ರತಿಯೊಂದು ಗ್ರಾಮದಲ್ಲೂ ಗೋಶಾಲೆ (Goshala) ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (High Court) ಮೌಖಿಕವಾಗಿ ಸೂಚನೆ ನೀಡಿದೆ.ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಿದರೆ ಸಾಕಾಗುವುದಿಲ್ಲ.ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲದೇ ಪ್ರತಿ ಗ್ರಾಮಮಟ್ಟದಲ್ಲಿಯೂ ಗೋ ಶಾಲೆ ತೆರೆಯಬೇಕು ಎಂದು ಸೂಚನೆ ನೀಡಿದೆ.ಇನ್ನು ಮುಂದಿನ ವಿಚಾರಣೆ ವೇಳೆ ರಾಜ್ಯದಲ್ಲಿ ಗೋಶಾಲೆ ಆರಂಭಿಸಲು ಮತ್ತು ನಿರ್ವಹಣೆ ಮಾಡಲು ಯಾವ ಮಾರ್ಗಸೂಚಿ ರಚನೆ ಮಾಡಲಾಗಿದೆ ಎಂಬ ವಿವರಣೆ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ತಂದೆ-ತಾಯಿ ಮೇಲಿನ ಕೋಪಕ್ಕೆ ರೇಷ್ಮೆಗೂಡಿಗೆ ವಿಷ ಹಾಕಿದ ಮಗಳು! ಕೋಲಾರದಲ್ಲಿ ಅಮಾನವೀಯ ಘಟನೆ

Sat Jan 29 , 2022
ಕೋಲಾರ: ಆಸ್ತಿ ನೀಡುತ್ತಿಲ್ಲ ಎಂದು ಸ್ವಂತ ಮಗಳೇ ಗಂಡ ಮತ್ತು ಮಗನೊಂದಿಗೆ ಸೇರಿಕೊಂಡು ತಂದೆ-ತಾಯಿಗೆ ಸೇರಿದ ರೇಷ್ಮೆಗೂಡಿನ ಮನೆಯಲ್ಲಿದ್ದ ಹಿಪ್ಪುನೇರಳೆ ಸೊಪ್ಪಿಗೆ ವಿಷ ಹಾಕಿ ಹುಳುಗಳನ್ನು ಸಾಯಿಸಿದ್ದಾಳೆ.ಇಂತಹ ಅಮಾನವೀಯ ಘಟನೆ, ಕೋಲಾರ ತಾಲೂಕಿನ ಯಳಚೀಪುರದಲ್ಲಿ ನಡೆದಿದೆ.ಗ್ರಾಮದ ರಾಮಣ್ಣ ಮತ್ತು ಲಕ್ಷ್ಮಮ್ಮ ದಂಪತಿ ಜೀವನೋಪಾಯಕ್ಕಾಗಿ ರೇಷ್ಮೆ ಬೆಳೆಯುತ್ತಿದ್ದು ಮೊಟ್ಟೆ ಉತ್ಪಾದನೆಗಾಗಿ ಹುಳುಗಳಿಗೆ ಹಿಪ್ಪು ನೇರಳೆ ಸೊಪ್ಪು ನೀಡಿ ಆರೈಕೆ ಮಾಡುತ್ತಿದ್ದರು.ಜಮೀನು ನೀಡುತ್ತಿಲ್ಲವೆಂಬ ಹತಾಶೆಯಿಂದ ಮಗಳು ಚೌಡಮ್ಮ, ಅಳಿಯ ಲಕ್ಷ್ಮಣ್​ ಹಾಗೂ ಮೊಮ್ಮಗ […]

Advertisement

Wordpress Social Share Plugin powered by Ultimatelysocial