ಳೆ ಸಾಲವನ್ನ ಮರುಪಾವತಿಸಲು ರಾಜ್ಯ ಸರ್ಕಾರ ರೈತರಿಗೆ ಆಗಸ್ಟ್ವರೆಗು ಸಮಯವನ್ನ ವಿಸ್ತರಿಸಿದೆ. ರಾಜ್ಯ ಸರ್ಕಾರವು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ೩ ಲಕ್ಷ ರೂ. ಅಲ್ಪಾವಧಿ ಬೆಳೆಸಾಲ ಮತ್ತು ಶೇ. ೩ ರಷ್ಟು ಬಡ್ಡಿದರದಲ್ಲಿ ಶೇ. ೧೦ ಲಕ್ಷ ರೂ. ವರೆಗೆ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲ ನೀಡಿತ್ತು, ಸಾಲ ಮರುಪಾವತಿಗೆ ಜೂನ್ ಅಂತ್ಯದವರೆಗೆ ಅವಕಾಶ ನೀಡಿತ್ತು ಆದರೆ ಇದೀಗ ಬೆಳಸಾಲ ಮರುಪಾವತಿಗೆ ಆಗಸ್ಟ್ ಕೊನೆಯವರೆಗೆ ವಿಸ್ತರಿಸಿದೆ ಎನ್ನುವ ಮಾಹಿತಿ ಲಭ್ಯವಾಗ್ತಾಯಿದೆ.
ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ
Please follow and like us: