ರಾಮಮಂದಿರ ನಿರ್ಮಾಣದ ಕುರಿತಂತೆ ಮಹತ್ವದ ಸಭೆ

ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಕುರಿತಂತೆ ನಡೆದ ವಿಡೀಯೊ ಸಂವಾದದಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾದರು.ಈ ಸಭೆಯಲ್ಲಿ ೩೦೦ ಕೋಟಿ ವೆಚ್ಚದ ರಾಮಂದಿರ ನಿರ್ಮಾಣದ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಯಿತು ಎಂದು ಹೇಳಲಾಗ್ತಾಯಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಶ್ರೀಗಳು ೨೦೦ ಅಡಿ ಆಳದಲ್ಲಿ ಭೂಮಿಯ ಸಾಮರ್ಥ್ಯವನ್ನ ಪರೀಕ್ಷಿಸಲಾಗುತ್ತಿದ್ದು ಅಲ್ಲಿ ತಾಮ್ರಪತ್ರವನ್ನಿಟ್ಟು ದೇವಸ್ಥಾನವನ್ನ ನಿರ್ಮಾಣ ಮಾಡಲಾಗುವುದು ಹಾಗು ತಾಮ್ರ ಪತ್ರದಲ್ಲಿ ಬರೆಯಬೇಕಾದ ವಿವರದ ಕುರಿತು ಚರ್ಚೆ ನಡೆಯಿತು ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ದಕ್ಷಿಣ ಕನ್ನಡ ಜಿಲ್ಲೆ ಬಹುತೇಕ ಸ್ತಬ್ಧ

Sun Jul 19 , 2020
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ನನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಹಾಲು, ಮೆಡಿಕಲ್, ತುರ್ತು ಸೇವಾ ಕೇಂದ್ರಗಳಿಗಷ್ಟೇ ವಿನಾಯತಿ ನೀಡಲಾಗಿದ್ದು, ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಮಂಗಳೂರು ನಗರ ಪ್ರವೇಶಿಸಲು ನಿರ್ಬಂಧ ವಿಧಿಸಲಾಗಿದ್ದು, ನಗರದ ಹಲವೆಡೆ ನಾಕಾಬಂಧಿ ಮಾಡಿ ಬಂದೋಬಸ್ತು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದ್ದು, ಜಿಲ್ಲೆಯಲ್ಲಿ  ಒಟ್ಟು ಸೋಂಕಿತರ ಸಂಖ್ಯೆ 3,306ಕ್ಕೆ […]

Advertisement

Wordpress Social Share Plugin powered by Ultimatelysocial