ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಕುರಿತಂತೆ ನಡೆದ ವಿಡೀಯೊ ಸಂವಾದದಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾದರು.ಈ ಸಭೆಯಲ್ಲಿ ೩೦೦ ಕೋಟಿ ವೆಚ್ಚದ ರಾಮಂದಿರ ನಿರ್ಮಾಣದ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಯಿತು ಎಂದು ಹೇಳಲಾಗ್ತಾಯಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಶ್ರೀಗಳು ೨೦೦ ಅಡಿ ಆಳದಲ್ಲಿ ಭೂಮಿಯ ಸಾಮರ್ಥ್ಯವನ್ನ ಪರೀಕ್ಷಿಸಲಾಗುತ್ತಿದ್ದು ಅಲ್ಲಿ ತಾಮ್ರಪತ್ರವನ್ನಿಟ್ಟು ದೇವಸ್ಥಾನವನ್ನ ನಿರ್ಮಾಣ ಮಾಡಲಾಗುವುದು ಹಾಗು ತಾಮ್ರ ಪತ್ರದಲ್ಲಿ ಬರೆಯಬೇಕಾದ ವಿವರದ ಕುರಿತು ಚರ್ಚೆ ನಡೆಯಿತು ಎಂದು ಹೇಳಿದ್ದಾರೆ.
ರಾಮಮಂದಿರ ನಿರ್ಮಾಣದ ಕುರಿತಂತೆ ಮಹತ್ವದ ಸಭೆ
Please follow and like us: