ರಾಯಚೂರಿನಲ್ಲಿ ರಾತ್ರಿ ಕರ್ಫೂ ಜಾರಿ

ರಾಯಚೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾತ್ರಿ ೯ ರಿಂದ ಬೆಳಗ್ಗೆ ೫ ರವರೆಗೆ ಕರ್ಫೂವನ್ನ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶವನ್ನ ಹೊರಡಿಸಿದ್ದಾರೆ. ಮಾಸ್ಕ್ ಧರಿಸಿದೆ ಓಡಾಡಿದರೆ ದಂಡ ವಿಧಿಸಲಾಗುವುದು ಸಾಮಾಜಿಕ ಅಂಥರವನ್ನ ಸರಿಯಾಗಿ ಕಾಪಾಡಿಕೊಳ್ಳಬೇಕು, ಮದುವೇ ಮನೆಗಳಲ್ಲಿ ೫೦ ಜನಕ್ಕೂ ಹೆಚ್ಚಿನ ಜನರು ಸೇರುವಂತಿಲ್ಲ, ಹಾಗು ಶವಸಂಸ್ಕಾರಕ್ಕೆ ೨೦ ಜನರಿಗೆ ಹೆಚ್ಚಿನ ಜನ ಸೇರುವಂತಿಲ್ಲ ಅಂತ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಅರಸೀಕೆರೆ ನಗರದ ರವಿ.ಡಿ.ಚನ್ನಣ್ಣನವರ್ ಅಭಿಮಾನಿ ಬಳಗ

Fri Jul 24 , 2020
ಅರಸೀಕೆರೆ. ನಗರದ ರವಿ.ಡಿ.ಚನ್ನಣ್ಣನವರ್ ಅಭಿಮಾನಿ ಬಳಗದಿಂದ ಅವರ ಹುಟ್ಟು ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಹಾಗೂ ವ್ಯವಸಾಯ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಮಾಲರಿಗೆ ಮಾಸ್ಕ್ ವಿತರಿಸಿದರು .ಈ ಸಂದರ್ಭ ದಲ್ಲಿ ತಾಲ್ಲೂಕು ರವಿ.ಡಿ.ಚನ್ನಣ್ಣನವರ್ ನವರ ಅಭಿಮಾನಿ ಬಳಗದ ಅಧ್ಯಕ್ಷ ಮಂಜು .ಎನ್.ಗಂಗಾಧರ್ ಮಾತನಾಡಿ ನಮ್ಮ ಹಾಸನ ಜಿಲ್ಲೆಯಲ್ಲಿ ಪೋಲಿಸ್ ವರಿಷ್ಠಾಧಿಕಾರಿಯಾಗಿ ಜನ ಸಾಮಾನ್ಯರಿಗೆ ಕಡು ಬಡವರಿಗೆ ಉತ್ತಮ ಮಾರ್ಗದರ್ಶನ ನೀಡಿ ಇಡಿ ಜಿಲ್ಲೆಯಲ್ಲೇ ಹೆಸರು ಮಾಡಿದ ಶ್ರೀಯುತರು ಮತ್ತೆ ಈ ಜಿಲ್ಲೆಗೆ […]

Advertisement

Wordpress Social Share Plugin powered by Ultimatelysocial