ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಬಳಿ ಇರುವ ಜಲಪಾತ

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಬಳಿ ಇರುವ ಗುಂಡಲಬಂಡ ಜಲಪಾತಕ್ಕೆ ಈಜಲು ಹೋಗಿದ್ದ ನಾಲ್ಕು ಮಂದಿ ನೀರಿನ ಮಧ್ಯೆಯೆ ಸಿಲುಕಿಕೊಂಡಿದ್ದಾರೆ. ಗುಂಡಲಬಂಡ ಜಲಪಾತಕ್ಕೆ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ದೇವದುರ್ಗ ತಾಲ್ಲೂಕಿನ ಮೂಡಲಗುಂಡ ಗ್ರಾಮದವರು ಎಂದು ತಿಳಿದು ಬಂದಿದೆ. ಈಜಲು ಹೋದ ನಾಲ್ಕು ಜನರಲ್ಲಿ  ತಂದೆ ಮಗ ಇಬ್ಬರು ನೀರಲ್ಲಿ ಸಿಗದಂತೆ ಕೊಚ್ಚಿಕೊಂಡು ಹೋಗಿದ್ದಾರೆ. ಒಬ್ಬ ನೀರಿನ ಮಧ್ಯೆ ಸಿಲುಕಿಕೊಂಡಿದ್ದು, ಮತ್ತೋರ್ವ ನೀರಿನಲ್ಲಿ ಈಜಿಕೊಂಡು ದಡ ಸೇರಿಕೊಂಡಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಲಿಂಗಸೂಗೂರು ಪೋಲಿಸರು ಮತ್ತು ಲಿಂಗಸೂಗೂರು ವಿಭಾಗದ ಡಿವೈಎಸ್ಪಿ ಭೇಟಿ ನೀಡಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಗೂ ವಕ್ಕರಿಸಿದ ಕೊರೊನಾ

Fri Jul 24 , 2020
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಗೂ ವಕ್ಕರಿಸಿದ ಕೊರೊನ ಸೋಂಕು. ೫೦ರ‍್ಷದ ಹೆಡ್ ಕಾನ್ಸ್ಟೇಬಲ್ ಗೆ ಕೋವಿಡ್-೧೯ರ ಪರೀಕ್ಷೆ ವೇಳೆ ಕೊರೊನ ಸೋಂಕು ದೃಢಪಟ್ಟಿದ್ದು ಅವರನ್ನು ನೆಲಮಂಗಲ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಂತರ ಕಾನ್ಸ್ಟೇಬಲ್ ಗೆ ಉಸಿರಾಟ ತೊಂದರೆ ಉಂಟಾಗಿರುವುದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ನೆಲಮಂಗಲ ಡಿವೈಎಸ್ಪಿ ಮೋಹನ್ ಕುಮಾರ್ ಹೇಳಿದ್ದಾರೆ. Please follow and […]

Advertisement

Wordpress Social Share Plugin powered by Ultimatelysocial