ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರು ಡಾ//ಬಿ ಆರ್ ಅಂಬೇಡ್ಕರ್ ರವರ ಫೋಟೋ ಇಡದೇ ಅಪಮಾನ ಮಾಡಿದ್ದನ್ನು ಖಂಡಿಸಿ ಗುಡಿಬಂಡೆ ವಕೀಲರ ಸಂಘದ ನೇತೃತ್ವದ ಪ್ರತಿಭಟನೆ
ಮಾಡಲಾಯಿತುಇಂದಿನ ನ್ಯಾಯಾಲಯದ ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ವಕೀಲರ ಸಂಘದ ಅಧ್ಯಕ್ಷ ಶಿವಪ್ಪ ಪಿಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು ನಾಯಾಲಯ ಬಂದಾಗ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada