ರಾಯಚೂರು: ವಕೀಲರ ಸಂಘದ ವತಿಯಿಂದ ನ್ಯಾಯಾಲಯ ಮುಂಭಾಗ ಪ್ರತಿಭಟನೆ.

ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರು ಡಾ//ಬಿ ಆರ್ ಅಂಬೇಡ್ಕರ್ ರವರ ಫೋಟೋ ಇಡದೇ ಅಪಮಾನ ಮಾಡಿದ್ದನ್ನು ಖಂಡಿಸಿ ಗುಡಿಬಂಡೆ ವಕೀಲರ ಸಂಘದ ನೇತೃತ್ವದ ಪ್ರತಿಭಟನೆ
ಮಾಡಲಾಯಿತುಇಂದಿನ ನ್ಯಾಯಾಲಯದ ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ವಕೀಲರ ಸಂಘದ ಅಧ್ಯಕ್ಷ ಶಿವಪ್ಪ ಪಿಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು ನಾಯಾಲಯ ಬಂದಾಗ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

PUBG ಆಡದಂತೆ ಬುದ್ಧಿ ಹೇಳಿದ್ದಕ್ಕೆ,ಮನೆಯವರಿಗೆಲ್ಲ ಗುಂಡು ಹಾರಿಸಿದ ಬಾಲಕ;

Sat Jan 29 , 2022
PUBG: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ಗೇಮ್ ನ ಗೀಳಿಗೆ ಯುವ ಪೀಳಿಗೆ ಹೆಚ್ಚಾಗಿ ಬಲಿಪಶುಗಳಾಗುತ್ತಿದ್ದಾರೆ. ಇದರಿಂದಾಗಿ ಸಾಕಷ್ಟು ಅನಾಹುತಗಳು ನಡೆದರೂ ಅದರಿಂದ ಮಾತ್ರ ಯುವ ಪೀಳಿಗೆ ಹೊರ ಬರುತ್ತಿಲ್ಲ. ಹೀಗೆ ಪಬ್ ಜಿ ಗೀಳಿಗೆ ಬಿದ್ದ ಬಾಲಕನೊಬ್ಬ ಬುದ್ಧಿವಾದ ಹೇಳಿದ್ದಕ್ಕೆ ತಾಯಿ ಹಾಗೂ ತನ್ನ ಒಡ ಹುಟ್ಟಿದವರಿಗೆ ಗುಂಡು ಹಾರಿಸಿದ್ದಾನೆ. ಈ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ತಾಯಿ ನಹಿದ್ ಮುಬಾರಕ್(45), ಮಗ ತೈಮೂರ್ ಹಾಗೂ ಇಬ್ಬರು ಹೆಣ್ಣು ಮಕ್ಕಳು […]

Advertisement

Wordpress Social Share Plugin powered by Ultimatelysocial