ರಾಯಭಾಗ ತಾಲೂಕಿನ ಪರಮಾನಂದವಾಡಿಯಲ್ಲಿ ಘಟನೆ

ನಮ್ಮ ದ್ವಜ ನಮ್ಮ ಹೆಮ್ಮೆ ಅದರಂತೆ ಒಂದು ದೇಶದ ರಾಷ್ಟದ್ವಜವನ್ನು ಅರ್ದಕ್ಕೆ ಇಳಿಸಬೇಕಾದರೆ,  ದೇಶದ ಪ್ರತಿಷ್ಠಿತ ವ್ಯಕ್ತಿಯೊಬ್ಬರು ಅಸುನಿಗಿದಾಗ ಅಥವಾ ಯಾವುದೋ ಒಂದು ಪರಿಸ್ಥಿತಿಯಲ್ಲಿ ರಾಷ್ಟ್ರದ ದ್ವಜವನ್ನು ಅರ್ದಕ್ಕೆ ಇಳಿಸುತ್ತಾರೆ. ಆದರೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿಯಲ್ಲಿ ಇವತ್ತು ಮುಂಜಾನೆ ಹೊತ್ತಿನಲ್ಲಿ ಗ್ರಾಮ ಪಂಚಾಯತಿಯ ಕಾರ್ಯಾಲಯದ ಕಂಬಕ್ಕೆ  ರಾಷ್ಟç ದ್ವಜವನ್ನು ಅರ್ದಕ್ಕೆ ಇಳಿಸಿ ಇಲ್ಲಿನ ಅಧಿಕಾರಿಗಳು ತಮ್ಮ ನಿರ್ಲಕ್ಷ ತೋರಿದ್ದಾರೆ, ತಮಗೇನೂ ಸಂಬAದವಿಲ್ಲದAತೆ ನಡೆದುಕೊಂಡಿರುವ ಇಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳ ನಿರ್ಲಕ್ಷತನವು ಕೂಡ ದೇಶ ದ್ರೋಹದ ಕಾರ್ಯವಾಗಿದೆ ಇಂತಹ ಅಧಿಕಾರಿಗಳ ಮೇಲೆ ಸಂಬAದಪಟ್ಟ ಮೇಲಾಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ದೇಶಾದ್ಯಾಂತ ಹೆಚ್ಚುತ್ತಿರುವ ವೈರಸ್ ಕುರಿತು ದೆಹಲಿ ಸಿಎಂ ಸಭೆ

Sun Jun 14 , 2020
ದೇಶದ್ಯಾಂತ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ದೆಹಲಿ ಆಸ್ಪತ್ರೆಗಳ ವ್ಯವಸ್ಥೆಯ ಕುರಿತು ಸುಪ್ರೀಂಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ  ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಕೊರೊನಾ ವೈರಸ್ ಹಾವಳಿಯನ್ನು ತಡೆಗಟ್ಟುವುದು ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೇಗವನ್ನು ಹೆಚ್ಚಿಸುವುದು ಸೇರಿದಂತೆ ದೆಹಲಿಯಲ್ಲಿ ಕೋವಿಡ್-19 ರೋಗಿಗಳಾಗಿಯೇ ವಿಶೇಷ ಅಸ್ಪತ್ರೆ ನಿರ್ಮಾಣ ಮಾಡುವ ಕುರಿತು ಸಭೆಯಲ್ಲಿ […]

Advertisement

Wordpress Social Share Plugin powered by Ultimatelysocial