ರಾಹುಲ್ ಗಾಂಧಿ ವಿರುದ್ಧ ಬಿ.ಎಲ್.ಸಂತೋಷ್ ಕಿಡಿ

ರಾಷ್ಟçದ ಯೋಧ ಬಲಿದಾನಕ್ಕೆ ಭಾರತ ತಿರುಗೇಟು ನೀಡುತ್ತಿದ್ದರೂ ಆಧಾರ ರಹಿತ ಆರೋಪಗನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ವಿಚಾರವಾಗಿ ನಡೆಯುವ ಸಂಸತ್ತಿನ ರಕ್ಷಣಾ ಸ್ಥಾಯಿ ಸಮಿತಿಯ ಒಂದೇ ಒಂದು ಸಭೆಗೂ ಯಾಕೆ ಹೋಗಿಲ್ಲ ಎಂದು ಬಿಜೆಪಿ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಖಾರವಾಗಿ ಪಶ್ನಿಸಿದ್ದಾರೆ. ಪ್ರಧಾನಿ ಮೋದಿಯ ವಿಶ್ವಸಾರ್ಹತೆ ಬಗ್ಗೆ ಪ್ರಶ್ನಿಸುವ ಮೊದಲು ತಮ್ಮ ಮತ್ತು ಅವರ ಪಕ್ಷದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿಕೊಳ್ಳಬೇಕು. ವಿಶ್ವಾಸಾರ್ಹತೆ ಏನೆಂಬುದನ್ನು ಚೀನಾದ ಗಡಿಯಲ್ಲಿ ತೋರಿಸಿದ್ದೇವೆಂದು ಹೇಳಿದ್ದಾರೆ. ದೇಶದ ಸೇನೆ ಬಲಗೊಳಿಸುವ ಸಂಬAಧ ಈ ವರೆಗೆ ೧೧ ಬಾರಿ ರಕ್ಷಣಾ ಸ್ಥಾಯಿ ಸಮಿತಿಯ ಸಭೆ ನಡೆದಿದೆ. ಆದರೆ, ಅದರ ಸದಸ್ಯರಾಗಿರುವ ರಾಹುಲ್ ಗಾಂಧಿಯವರು ಒಂದೇ ಒಂದು ಸಭೆಗೂ ಹಾಜರಾಗಿಲ್ಲ. ಈ ಆರೋಪಗಳಲ್ಲಿ ಎಷ್ಟು ಸತ್ಯ ಇರುತ್ತದೆ ಎಂದು ಪ್ರಶ್ನಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಉಪ್ಪಿ- ಮಂಜು ಮಾಂಡವ್ಯ ಸಿನಿಮಾ -ಮಾಂಡವ್ಯಗೆ ಸೈ ಎಂದ ಬುದ್ಧಿವಂತ

Tue Jul 7 , 2020
ರಿಯಲ್ ಸ್ಟಾರ್ ಉಪೇಂದ್ರ ಮತ್ತು ಮಂಜು ಮಾಂಡವ್ಯ ಕಾಂಬಿನೇಷನ್ನಲ್ಲಿ ಒಂದು ಸಿನಿಮಾ ಬರುತ್ತೆ ಅನ್ನೋ ಸುದ್ದಿ ಕೆಲ ವರ್ಷಗಳಿಂದ ಕೇಳಿ ಬರ್ತಿದೆ. ಆ ನಡುವೆ ಉಪೇಂದ್ರ ಪಕ್ಷ ಕಟ್ಟಿ ಪ್ರಜಾಕಾರಣಕ್ಕೆ ಮುಂದಾದ್ರು. ಮತ್ತೆ ಉಪ್ಪಿ ಸಿನಿಮಾಗಳಲ್ಲಿ ನಟಿಸಲ್ಲ ಅಂತ್ಲೇ ಎಲ್ಲಾ ಅಂದುಕೊAಡಿದ್ರು. ಆದರೆ, ಉಪೇಂದ್ರ ಮತ್ತೆ ಹುಟ್ಟಿ ಬಾ, ಐ ಲವ್ ಯೂ ಸಿನಿಮಾಗಳಲ್ಲಿ ನಟಿಸಿದ ಉಪೇಂದ್ರ, ಸಿನಿಮಾ ಜೊತೆ ಜೊತೆಗೆ ಪ್ರಜಾಕಾರಣ ಮುಂದುವರೆಸೋ ಮನಸ್ಸು ಮಾಡಿದ್ರು. ಇದೀಗ ಮಂಜು […]

Advertisement

Wordpress Social Share Plugin powered by Ultimatelysocial