ರೇಷ್ಮೆ ಬೆಳೆಗಾರರಿಗೆ ಸಿಹಿಸುದ್ದಿ

ರಾಜ್ಯ ಸರ್ಕಾರವು ರೇಷ್ಮೆ ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿ ಕೊರೊನಾ ಲಾಕ್ ಡೌನ್ ಗೂ ಮೊದಲು ರೇಷ್ಮೆ ಗೂಡುಗಳ ಬೆಲೆ ಪ್ರತಿ ಕೆಜಿಗೆ 350 ರೂಪಾಯಿಗಳಿಂದ 500 ರೂಪಾಯಿಗಳಿಷ್ಟಿತ್ತು. ಆದರೆ ಇದೀಗ ಕಿಲೋಗೆ 270 ರೂ.ಗಳಿಂದ 250 ರೂ.ಗಳಿಗೆ ಇಳಿದಿದೆ. ಹೀಗಾಗಿ ಪ್ರತಿ ಕೆಜಿಗೆ 50 ರೂ. ಬೆಂಬಲ ಬೆಲೆ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಇನ್ನು ಈ ಬೆಂಬಲ ಬೆಲೆ 2020 ರ ಏಪ್ರಿಲ್ 1 ರಿಂದ ಪೂರ್ವಾನ್ವಯ ಜಾರಿಗೆ ಬರಲಿದೆ ಎಂದು ಹೇಳಲಾಗುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

Sun Jul 12 , 2020
ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಜುಲೈ 18ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಜುಲೈ 13 ರಿಂದ ಎಸ್‌ಎಸ್‌ಎಲ್ ಸಿ ಮೌಲ್ಯಮಾಪನ ಆರಂಭವಾಗಲಿದ್ದು, ಜುಲೈ 30 ರೊಳಗೆ ಪೂರ್ಣಗೊಳ್ಳತ್ತದೆ. ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್ […]

Advertisement

Wordpress Social Share Plugin powered by Ultimatelysocial