ರೇಷ್ಮೆ ರೀಲರ್‌ಗಳ ಸಮಸ್ಯೆ ಬಗೆಹರಿಸುವುದಾಗಿ ಕುಮಾರಸ್ವಾಮಿ ಭರವಸೆ

ರಾಮನಗರ ಜಿಲ್ಲೆಯ ರೇಷ್ಮೆ ರೀಲರ್ ಗಳ ಸಮಸ್ಯೆಯನ್ನು ಆದಷ್ಟು ಶೀಘ್ರ ಬಗೆಹರಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಜಿಲ್ಲೆಯ ವ್ಯಾಪ್ತಿಯ ರೇಷ್ಮೆ ರೀಲರ್‌ಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ವೀಡಿಯೊ ಸಮಾಲೋಚನೆ ನಡೆಸಿದರು.

ರೀಲರ್‌ಗಳು ಹಲವರು ಸಮಸ್ಯೆಗಳನ್ನು ಕುಮಾರಸ್ವಾಮಿ ಅವರ ಬಳಿ ಹೇಳಿಕೊಂಡರು. ಸರ್ಕಾರ ತಮ್ಮ ಕಡೆ ನೋಡುತ್ತಿಲ್ಲ ಎಂದು ಅಳಲು ತೋಡಿಗೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ರೀಲರ್‌ಗಳ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸಿ, ಪರಿಹಾರ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

Please follow and like us:

Leave a Reply

Your email address will not be published. Required fields are marked *

Next Post

ಬಾಬ್ರಿ ಮಸೀದಿ ಧ್ವಂಸ ಪ್ರಕರಣ

Fri Jul 24 , 2020
ಬಾಬ್ರಿ ಮಸೀದಿ ಧ್ವಂಸಕ್ಕೆ ಕುರಿತಂತೆ ಎಲ್ ಕೆ ಅಡ್ವಾಣಿಯವರ ಹೇಳಿಕೆಯನ್ನ ಸುಪ್ರೀಂ ಕೋರ್ಟ ದಾಕಲಿಸಿಕೊಂಡಿದೆ. ಅಡ್ವಾಣಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದು. ಅವರ ಹೇಳಿಕೆಯನ್ನು ಸಿಆರ್‌ಪಿಸಿ ೩೧೩ ರ ಅಡಿಯಲ್ಲಿ ದಾಖಲಿಸಿಕೊಳ್ಳಲಾಗಿದೆ.ಒಟ್ಟು ೩೨ ರಲ್ಲಿ ೨೯ ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅಡ್ವಾಣಿಗಾಗಿ ಸಿಬಿಐ ೧೦೦೦ ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದು ಇದಕ್ಕೂ ಮುನ್ನ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ […]

Advertisement

Wordpress Social Share Plugin powered by Ultimatelysocial