ರೈತರಿಗೆ ನೆರವು ಹಾಗೂ ಪರಿಹಾರದ ಬಗ್ಗೆ ಚರ್ಚೆ

ಕಲಬುರಗಿ ಜಿಲ್ಲೆಯ, ಜೇವರ್ಗಿಯಲ್ಲಿ  ತೀವ್ರ ಮಳೆಯಾದ ಪರಿಣಾಮ ರೈತರ ಬೆಳೆ ಹಾನಿಗೀಡಾಗಿದೆ. ಹಾಗೂ ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ಹಿನ್ನಲೆಯಲ್ಲಿ ಕೃಷಿ, ಆರೋಗ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಜೇವರ್ಗಿಯ ಜನಪ್ರಿಯ ಶಾಸಕರು ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಅವರು ಸಭೆ ನಡೆಸಿದರು.ಈ ಸಂದರ್ಭದಲ್ಲಿ ಜೇವರ್ಗಿಯ ತಹಸೀಲ್ದಾರರಾದ ಸಿದ್ದರಾಯ್ ಭೋಸಗಿ ಹಾಗೂ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ವರ್ಗಾವಣೆಗೆ ನಿಯಮಗಳಡಿ ಅಸ್ತು ಎಂದ ಸರ್ಕಾರ

Wed Oct 7 , 2020
ಬೆಂಗಳೂರು ಸಿಟಿ ಪೊಲೀಸರಿಗೆ ಸರ್ಕಾರದಿಂದ ಸಿಹಿಸುದ್ದಿ ಹೊರಡಿಸಲಾಗಿದೆ. ಬೆಂಗಳೂರು ಕಮೀಷನರೇಟ್ ನಲ್ಲಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಅನುಮತಿ ಇರಲಿಲ್ಲ.ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನೆನಪೋಲೆ ಹೊರಡಿದ್ದಾರೆ. ಇದರಲ್ಲಿ ಬೆಂಗಳೂರು ಸಿಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ, ಕೋರಿಕೆ ಮೇರೆಗೆ ಜ್ಯೇಷ್ಠತೆ ಬಿಟ್ಟುಕೊಡುವ ಷರತ್ತಿಗೊಳಪಟ್ಟು, ಇತರೆ ಜಿಲ್ಲೆ ಹಾಗೂ ನಗರಗಳಿಗೆ ವರ್ಗಾವಣೆಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಆದ್ರೇ ಜಿಲ್ಲೆಯಲ್ಲಿ ಪೊಲೀಸರಿಗೆ, […]

Advertisement

Wordpress Social Share Plugin powered by Ultimatelysocial