ರೌಡಿಶೀಟರ್‌ ಅಶೋಕ್‌ ಫಿನಿಶ್…!

ಕಳೆದ 47 ದಿನಗಳಿಂದ ಶಾಂತವಾಗಿದ್ದ ಸಿಲಿಕಾನ್ ಸಿಟಿ ಕ್ರೈಂ ಲೋಕ ಲಾಕ್‌ಡೌನ್ ಅನ್ನು ಸಡಿಲಿಸಿ ಮದ್ಯ ಮಾರಾಟಕ್ಕೆ ಅವಕಾಶ ನೀಡುತ್ತಿದ್ದಂತೆ ಮತ್ತೆ ಕ್ರಿಯಾಶೀಲವಾಗಿದೆ. ನಿನ್ನೆ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ರೌಡಿಶೀಟರ್‌ ಅಶೋಕ್‌ ಅಲಿಯಾಸ್ ದಡಿಯಾ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬ್ಯಾಟರಾಯನಪುರ ರೌಡಿಶೀಟರ್‌ ಅಶೋಕ್‌ ನಿನ್ನೆ ಕುಡಿದ ಅಮಲಿನಲ್ಲಿದ್ದಾಗ ದಾಳಿ ಮಾಡಿದ್ದ ಕೆಲವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿಯೇ ಈ ಕೊಲೆ ನಡೆದಿರಬಹುದು ಎನ್ನಲಾಗುತ್ತಿದೆ. ಬ್ಯಾಟರಾಯನಪುರದ ಭಾರತೀನಗರದಲ್ಲಿ ಘಟನೆ ನಡೆದಿದ್ದು, ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ:ಕ್ರೈಂ ಬ್ಯೂರೋ ಸ್ಪೀಡ್  ನ್ಯೂಸ್  ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ಶ್ರಮಿಕ ವರ್ಗಕ್ಕೆ ಆರ್ಥಿಕ ವರ್ಗಕ್ಕೆ ಹಿಚ್ಚಿನ ನೆರವು ಸಿಗುತ್ತಾ..?

Sat May 9 , 2020
ಬೆಂಗಳೂರು: ಕೊರೊನಾದಿಂದ ಕಂಗ್ಗೆಟ್ಟ ಶ್ರಮಿಕ ವರ್ಗಕ್ಕೆ ಈಗ ನೀಡಿರುವ ಪ್ಯಾಕೇಜ್‌ಗಿಂತ ಇನ್ನಷ್ಟು ಹೆಚ್ಚಿನ ಪ್ಯಾಕೇಜ್ ನೀಡುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಒಟ್ಟಾರೆಯಾಗಿ ೨೦೦೦ ಕೋಟಿ ದಾಟುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಶ್ರಮಿಕ ವರ್ಗದಲ್ಲಿ ಅಕ್ಕ ಸಾಲಿಗ, ದರ್ಜಿ, ಅರ್ಚಕ, ಬಡಗಿ ಹಾಗೂ ಅಡುಗೆ ಕೆಲಸದವರು ಸೇರಿದಂತೆ ಶ್ರಮಿಕ ವರ್ಗಕ್ಕೆ ಪ್ಯಾಕೇಜ್ ವಿಸ್ತರಣೆಯ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೆಚ್ಚಿನ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial