ರ‍್ಕಾರದ ವಿರುದ್ಧ ಕೆಂಡಾಮಂಡಲವಾದ ಸಲೀಂ ಅಹ್ಮದ್

ಆರೋಗ್ಯ ಸಚಿವ ಶ್ರೀರಾಮುಲು ‘ದೇವರೇ ನಮ್ಮನ್ನು ಕಾಪಾಡಬೇಕು’ ಎಂಬ ಹೇಳಿಕೆ ನೀಡಿದ್ದಾರೆ. ಇದು ರ‍್ಕಾರದ ಅಸರ‍್ಥತೆ ಮತ್ತು ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಕೆಪಿಸಿಸಿ ಕರ‍್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಹರಡುವಿಕೆಯನ್ನು ತಡೆಯುವಲ್ಲಿ ರ‍್ಕಾರ ವಿಫಲವಾಗಿದ್ದು, ಸೋಂಕಿತರಿಗೆ ಚಿಕಿತ್ಸೆ, ಹೆಚ್ಚು ಪರೀಕ್ಷೆ ಮಾಡುವುದರಲ್ಲೂ ವಿಫಲವಾಗಿದೆ. ಶ್ರೀರಾಮುಲು ಅವರ ಹೇಳಿಕೆ ರ‍್ಕಾರದ ಬೇಜವಾಬ್ದಾರಿತನ ತೋರಿಸುತ್ತದೆ. ಆರೋಗ್ಯ ಸಚಿವರು ತಮ್ಮ ಸಚಿವ ಸ್ಥಾನದಲ್ಲಿ ಮುಂದುವರೆಯಲು ಯಾವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ. ಈ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರದ ಮಹತ್ವದ ಸಪ್ತಪದಿ ಯೋಜನೆ

Fri Jul 17 , 2020
ಜು.18- ರಾಜ್ಯ ಸರ್ಕಾರದ ಮಹತ್ವದ ಸಪ್ತಪದಿ ಯೋಜನೆ ಮೇಲೆ ಕೊರೋನಾ ವೈರಸ್ ಕರಿನೆರಳು ಬಿದ್ದಿದ್ದು, ಈ ವರ್ಷ ಸಾಮೂಹಿಕ ವಿವಾಹ ನಡೆಸುವುದು ಸಂಶಯ ಎಂದು ಹೇಳಲಾಗುತ್ತಿದೆ.ಯೋಜನೆಯಡಿ ಒಮ್ಮೆಲೆ 1,000 ಜೋಡಿಗಳಿಗೆ ವಿವಾಹ ನಡೆಸಲು ಹಾಗೂ 8 ಗ್ರಾಂ ಮಂಗಳಸೂತ್ರದೊಂದೆ ವಧು ಹಾಗೂ ವರನಿಗೆ ರೂ.55,000 ರೇಷ್ಮೆ ಬಟ್ಟೆಗಳನ್ನು ನೀಡಲು ಸರ್ಕಾರ ನಿರ್ಧರಿಸಿತ್ತು.ಮುಂಜರಾಯಿ ಇಲಾಖೆಯ 100 ದೇಗುಲಗಳಲ್ಲಿ ಈ ವಿವಾಹಗಳನ್ನು ನಡೆಸಬೇಕಿತ್ತು. ಏಪ್ರಿಲ್26 ಮತ್ತು ಮೇ.24 ರಂದು ಸಾಮೂಹಿಕ ವಿವಾಹ ನಡೆಸಲು […]

Advertisement

Wordpress Social Share Plugin powered by Ultimatelysocial