ಆರೋಗ್ಯ ಸಚಿವ ಶ್ರೀರಾಮುಲು ‘ದೇವರೇ ನಮ್ಮನ್ನು ಕಾಪಾಡಬೇಕು’ ಎಂಬ ಹೇಳಿಕೆ ನೀಡಿದ್ದಾರೆ. ಇದು ರ್ಕಾರದ ಅಸರ್ಥತೆ ಮತ್ತು ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಕೆಪಿಸಿಸಿ ಕರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಹರಡುವಿಕೆಯನ್ನು ತಡೆಯುವಲ್ಲಿ ರ್ಕಾರ ವಿಫಲವಾಗಿದ್ದು, ಸೋಂಕಿತರಿಗೆ ಚಿಕಿತ್ಸೆ, ಹೆಚ್ಚು ಪರೀಕ್ಷೆ ಮಾಡುವುದರಲ್ಲೂ ವಿಫಲವಾಗಿದೆ. ಶ್ರೀರಾಮುಲು ಅವರ ಹೇಳಿಕೆ ರ್ಕಾರದ ಬೇಜವಾಬ್ದಾರಿತನ ತೋರಿಸುತ್ತದೆ. ಆರೋಗ್ಯ ಸಚಿವರು ತಮ್ಮ ಸಚಿವ ಸ್ಥಾನದಲ್ಲಿ ಮುಂದುವರೆಯಲು ಯಾವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ. ಈ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಹೇಳಿದರು.
ರ್ಕಾರದ ವಿರುದ್ಧ ಕೆಂಡಾಮಂಡಲವಾದ ಸಲೀಂ ಅಹ್ಮದ್
Please follow and like us: