ಲಾಕ್‌ಡೌನ್ ಮಾಡುವಂತೆ ಕುಮಾರಸ್ವಾಮಿ ಸಲಹೆ

ಭಾನುವಾರ ಮಾಜಿ ಸಿಎಂ ಕುಮಾರಸ್ವಾಮಿರವರು ಕಂದಾಯ ಸಚಿವ ಆರ್‌.ಅಶೋಕ್‌ ಮತ್ತು ರಾಮನಗರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿದರು. ಸಮಾಲೋಚನೆಯಲ್ಲಿ ರಾಮನಗರ ಲಾಕ್‌ ಡೌನ್‌ ಅಗತ್ಯತೆ ಬಗ್ಗೆ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯಲ್ಲಿ  ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಮನಗರದಲ್ಲಿ ಲಾಕ್ ಡೌನ್ ಘೋಷಿಸಬೇಕು. ಅಲ್ಲದೇ, ವೈರಸ್ ಪರೀಕ್ಷೆ ನಡೆಸಿದ ದಿನವೇ ವರದಿ ನೀಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಲಾಕ್‌ಡೌನ್ ಹಿನ್ನಲೆಯಲ್ಲಿ ವಲಸೆ ಹೊರಟ ಜನ

Mon Jul 13 , 2020
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಹೆಚ್ಚಾಗುತ್ತಿರುವುದರಿಂದ ನಾಳೆಯಿಂದ ಲಾಕ್ ಡೌನ್ ಮಾಡಲಾಗುವ ಹಿನ್ನಲೆಯಲ್ಲಿ ಜನರು ತಮ್ಮ ತಮ್ಮ ಊರುಗಳತ್ತ ವಲಸೆ ಹೋಗುತ್ತಿದ್ದಾರೆ. ಹೌದು ಕರ್ನಾಟಕ ಗಡಿಭಾಗ ಅತ್ತಿಬೆಲೆಯಲ್ಲಿ ತಮಿಳುನಾಡಿಗೆ ವಲಸೆ ಹೋಗುತ್ತಿದ್ದಾರೆ. ಮನೆ ಖಾಲಿ ಮಾಡಿಕೊಂಡು ಟಾಟಾ ಏಸ್, ಟೆಂಪೋ ಗಳಲ್ಲಿ ಮನೆಯ ವಸ್ತುಗಳನ್ನು ತುಂಬಿಕೊಂಡು ಪ್ರಯಾಣ. ಸಣ್ಣ ಸಣ್ಣ ಮಕ್ಕಳನ್ನು ಕರೆದುಕೊಂಡು ತಮ್ಮ ತಮ್ಮ ಊರುಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ರಾಜ್ಯದಿಂದ ಹೆಚ್ಚಾಗಿ ತಮಿಳುನಾಡಿನತ್ತ ಪ್ರಯಾಣ ಮಾಡುತ್ತಿರುವ ಜನರಿಂದ ಹೆಚ್ಚಾಗಿ ಮರಳಿ […]

Advertisement

Wordpress Social Share Plugin powered by Ultimatelysocial