ಭಾನುವಾರ ಮಾಜಿ ಸಿಎಂ ಕುಮಾರಸ್ವಾಮಿರವರು ಕಂದಾಯ ಸಚಿವ ಆರ್.ಅಶೋಕ್ ಮತ್ತು ರಾಮನಗರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿದರು. ಸಮಾಲೋಚನೆಯಲ್ಲಿ ರಾಮನಗರ ಲಾಕ್ ಡೌನ್ ಅಗತ್ಯತೆ ಬಗ್ಗೆ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಮನಗರದಲ್ಲಿ ಲಾಕ್ ಡೌನ್ ಘೋಷಿಸಬೇಕು. ಅಲ್ಲದೇ, ವೈರಸ್ ಪರೀಕ್ಷೆ ನಡೆಸಿದ ದಿನವೇ ವರದಿ ನೀಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಲಾಕ್ಡೌನ್ ಮಾಡುವಂತೆ ಕುಮಾರಸ್ವಾಮಿ ಸಲಹೆ
Please follow and like us: