ಲಾಕ್‌ಡೌನ್ ಹಿನ್ನಲೆಯಲ್ಲಿ ವಲಸೆ ಹೊರಟ ಜನ

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಹೆಚ್ಚಾಗುತ್ತಿರುವುದರಿಂದ ನಾಳೆಯಿಂದ ಲಾಕ್ ಡೌನ್ ಮಾಡಲಾಗುವ ಹಿನ್ನಲೆಯಲ್ಲಿ ಜನರು ತಮ್ಮ ತಮ್ಮ ಊರುಗಳತ್ತ ವಲಸೆ ಹೋಗುತ್ತಿದ್ದಾರೆ. ಹೌದು ಕರ್ನಾಟಕ ಗಡಿಭಾಗ ಅತ್ತಿಬೆಲೆಯಲ್ಲಿ ತಮಿಳುನಾಡಿಗೆ ವಲಸೆ ಹೋಗುತ್ತಿದ್ದಾರೆ. ಮನೆ ಖಾಲಿ ಮಾಡಿಕೊಂಡು ಟಾಟಾ ಏಸ್, ಟೆಂಪೋ ಗಳಲ್ಲಿ ಮನೆಯ ವಸ್ತುಗಳನ್ನು ತುಂಬಿಕೊಂಡು ಪ್ರಯಾಣ. ಸಣ್ಣ ಸಣ್ಣ ಮಕ್ಕಳನ್ನು ಕರೆದುಕೊಂಡು ತಮ್ಮ ತಮ್ಮ ಊರುಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ರಾಜ್ಯದಿಂದ ಹೆಚ್ಚಾಗಿ ತಮಿಳುನಾಡಿನತ್ತ ಪ್ರಯಾಣ ಮಾಡುತ್ತಿರುವ ಜನರಿಂದ ಹೆಚ್ಚಾಗಿ ಮರಳಿ ಹೋಗುತ್ತಿರುವ ಹಿನ್ನೆಲೆ ಗಡಿಭಾಗ ಅತ್ತಿಬೆಲೆಯಲ್ಲಿ ಟ್ರಾಫಿಕ್ ಜಾಮ್  ಆಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಭದ್ರತಾ ಪಡೆಗಳ ಮೇಲೆ ಉಗ್ರರ ದಾಳಿ

Mon Jul 13 , 2020
ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರ ಉಪಟಳ ಮತ್ತೆ ಹೆಚ್ಚಾಗಿದ್ದು ಭದ್ರತಾ ಪಡೆಗಳು ಎನ್‌ಕೌಂಟರ್ ಕಾರ್ಯಚರಣೆಯನ್ನ ಶುರುಮಾಡಿವೆ ಎಂದು ಪೋಲಿಸರು ಮಾಹಿತಿಯನ್ನ ನೀಡಿದ್ದಾರೆ. ಬೆಳಗ್ಗೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ಮಾಡಿದ್ದರು , ನಂತರ ಪೋಲಿಸರು ಹಾಗು ಭದ್ರತಾ ಪಡೆಯ ಯೋಧರು ಕಾರ್ಯಚರಣೆಯನ್ನ ಆರಂಭಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗ್ತಾಯಿದೆ. ಬೆಳಗ್ಗೆ ಸುಮಾರು ೬.೪೦ ರಿಂದ ಕಾರ್ಯಚರಣೆ ಶುರುವಾಗಿದ್ದು , ಇತ್ತೀಚಿನ ಕಳೆದ ೧೦ ದಿನಗಳಲ್ಲಿ ಸುಮಾರು ೨೦ಕ್ಕೂ ಹೆಚ್ಚಿನ […]

Advertisement

Wordpress Social Share Plugin powered by Ultimatelysocial