ಲಾಕ್ ಡೌನ್ ತೀರ್ಮಾನ ಸರ್ಕಾರ ಮಾಡುವುದಿಲ್ಲ

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಕುರಿತು ಸುದ್ದಿ ಹರಿದಾಡುತ್ತಿದ್ದು, ಬಗ್ಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಹೌದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಲಾಕ್ ಡೌನ್ ತೀರ್ಮಾನ ಸರ್ಕಾರ ಮಾಡುವುದಿಲ್ಲ. ತಜ್ಞರು ಕೊಡುವ ವರದಿ ಆಧಾರದ ಮೇಲೆ ಲಾಕ್ ಡೌನ್ ಮಾಡಬೇಕಾ? ಬೇಡವಾ ಎಂದು ಯೋಚನೆ ಮಾಡುತ್ತೇವೆ ಎಂದು ಹೇಳಿದರು. ಹಾಗೂ ಕೊರೊನಾ ಕೇಸ್ ಗಳು ದಿನೆ ದಿನೇ ಹೆಚ್ಚುತ್ತಿರುವುದರಿಂದ ಏನಾಗುತ್ತದೋ ಎಂಬ ಭಯ ಕಾಡುತ್ತಿದೆ ಎಂದರು.

 

Please follow and like us:

Leave a Reply

Your email address will not be published. Required fields are marked *

Next Post

ಸಂಜೆ ೪ರಿಂದ ಬೆಳಗ್ಗೆ ೬ರವರೆಗೆ ೧೪೪ ಜಾರಿ

Wed Jul 1 , 2020
ಚಾಮರಾಜನಗರದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 4 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೌದು ಇನ್ನು ಮುಂದೆ ಸಂಜೆ 4 ಗಂಟೆ ನಂತರ ಅಗತ್ಯಸೇವೆಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ವ್ಯಾಪಾರ ವಹಿವಾಟನ್ನು ನಿರ್ಬಂಧಿಸಲಾಗಿದೆ. ವಾಹನ ಸಂಚಾರವನ್ನು ಸಹ ನಿಷೇಧಿಸಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ […]

Advertisement

Wordpress Social Share Plugin powered by Ultimatelysocial