ವರುಣನ ಅಬ್ಬರಕ್ಕೆ ರೈತ ಬೆಳೆದ ಬೆಳೆ ಸರ್ವನಾಶ…!

ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಹುಂಡಿಯಲ್ಲಿ ಗ್ರಾಮದಲ್ಲಿ ಅಪಾರವಾದ ಬಾಳೆಗಿಡ ನಾಶವಾಗಿದೆ. ಗುರುಸ್ವಾಮಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಎರಡೂವರೆ ಎಕರೆಯ ಬಾಳೆಗಿಡ ಕಟಾವಿಗೆ ಬಂದಿದ್ದು.ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ಆಗಿದೆ….ಸರ್ವೆ ನಂಬರ್ 161 /4 ರಲ್ಲಿ ಬೆಳೆದು ಬಾಳೆಗೊನೆ ಕೇರಳಕ್ಕೆ ಮಾರಾಟ ಮಾಡುತ್ತಿದ್ದ ರೈತ ಗುರುಸ್ವಾಮಪ್ಪ.ಕೊರೊನಾ ಸಮಯದಲ್ಲಿ ಅಪಾರ ನಷ್ಟವನ್ನು ಅನುಭವಿಸಿ ಆರ್ಥಿಕವಾಗಿ ಮೇಲೆತ್ತುವ ಸಂದರ್ಭದಲ್ಲಿ .ಗಾಳಿ ಮಳೆಗೆ ಬಾಳೆ ಗಿಡ ನೆಲಕ್ಕರುಳಿದೆ.ಇನ್ನು ಸೂಕ್ತ ಪರಿಹಾರ  ಕೊಡಿಸುವಂತೆ ಮನವಿ  ಮಾಡಿ ಕೊಂಡ  ರೈತ ನೀಡಿ ಎಂದು ರೈತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.. 

 

Please follow and like us:

Leave a Reply

Your email address will not be published. Required fields are marked *

Next Post

ಖ್ಯಾತ ತಮಿಳು ನಟ ಅಜಿತ್ ರಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ?

Tue Oct 5 , 2021
ತೇನಂಪೇಟೆ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವರದಿಗಳ ಪ್ರಕಾರ 2020 ರಲ್ಲಿ, ತಮಿಳು ನಟ  ಅಜಿತ್ ಮತ್ತು ಅವರ ಪತ್ನಿ ಶಾಲಿನಿ ಆಸ್ಪತ್ರೆಗೆ ಭೇಟಿ ನೀಡಿದಾಗ, ಫರ್ಜಾನಾ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದರು. ಈ ವಿಡಿಯೋ ವೈರಲ್ ಆಗಿದ್ದು, ಉದ್ಯೋಗ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಸ್ಪತ್ರೆಯ ಆಡಳಿತ ಮಂಡಳಿ ಫರ್ಜಾನಾ ಅವರನ್ನು ವಜಾ ಮಾಡಿದೆ. ಫರ್ಜಾನಾ ತನ್ನ ಕೆಲಸವನ್ನು ಮರಳಿ ಪಡೆಯಲು […]

Advertisement

Wordpress Social Share Plugin powered by Ultimatelysocial