ವಿಜಯಪುರ ಜಿಲ್ಲಾಧಿಕಾರಿ ವರ್ಗಾವಣೆ

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಂಡ ಬೆನ್ನಲ್ಲೇ 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ರನ್ನು ಕೂಡ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲರನ್ನು ಜಂಟಿ ನಿರ್ದೇಶಕ ಆಡಳಿತ ತರಬೇತಿ ಸಂಸ್ಥೆ, ಮೈಸೂರಗೆ ವರ್ಗಾವಣೆ ಮಾಡಲಾಗಿದೆ

Please follow and like us:

Leave a Reply

Your email address will not be published. Required fields are marked *

Next Post

ರೈತರಿಗೆ ಮಾರಕವಾಗಲಿದೆ ಭೂ ಸುಧಾರಣೆ ಕಾಯ್ದೆ

Wed Jul 29 , 2020
ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿಳಿಸಿದ್ದಾರೆ. ಈ ಕಾಯ್ದೆ ಜನರ ಹಾಗು ರೈತರಿಗೆ ಮಾರಕವಾಗಿದ್ದು ಈ ಕಾಯ್ದೆಯಿಂದ ರೈತರಿಗೆ ತುಂಬಲಾರದ ನಷ್ಟವಾಗಲಿದೆ ಎಂದು ದೇವೆಗೌಡ ಅವರು ಹೇಳಿದ್ದು…..ಒಂದು ವೇಳೆ ಸರ್ಕಾರ ಈ ಕಾಯ್ದೆಯು ಜಾರಿಗೆ ಬಂದರೆ ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆಯನ್ನ ಸರ್ಕಾರಕ್ಕೆ ನೀಡಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial