ವಿಜಯಪುರ: ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಶಾಲೆಗಳಲ್ಲಿ ಬಿಸಿಯೂಟಕ್ಕೆ ಉಪ್ಪಿನಕಾಯಿ

 

ವಿಜಯಪುರ: ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆಕಾಯಿ ಉಪ್ಪಿನಕಾಯಿ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆ ಉಪ್ಪಿನಕಾಯಿ ನೀಡುವ ಕುರಿತಂತೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸುವುದಾಗಿ ಅವರು ಹೇಳಿದ್ದಾರೆ.

 

ಪಡಿತರ ಚೀಟಿದಾರರ ಸಂಖ್ಯೆಗೆ ಅನುಗುಣವಾಗಿ ಜೋಳ ಮತ್ತು ರಾಗಿ ಸಂಗ್ರಹವಾಗಿಲ್ಲ. ಅಕ್ಕಿಯನ್ನು ಮಾತ್ರ ವಿತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಂ.ಎಸ್.ಪಿ. ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ: CPI ರಾಘವೇಂದ್ರ ಸಸ್ಪೆಂಡ್

Thu Jan 27 , 2022
  ಬೀದರ್ : ವ್ಯಾಪಾರಿಯೊಬ್ಬರಿಂದ ಭಾಲ್ಕಿ ನಗರ ಪೊಲೀಸ್​ ಠಾಣೆ ಸಿಪಿಐ ಯೂನಿಫಾರಂನಲ್ಲೇ​​​ ಲಂಚ ಸ್ವೀಕರಿಸಿರುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ಲಂಚದ ವಿಡಿಯೋ ವೈರಲ್ ಆಗುತ್ತಿದ್ದ ಹಿನ್ನೆಲೆ ಭಾಲ್ಕಿ ಸಿಪಿಐ ರಾಘವೇಂದ್ರ ಅವರನ್ನು ಅಮಾನತ್ತು ಮಾಡ ಲಾ ಗಿದೆ. ಯೂನಿಫಾರಂನಲ್ಲೇ ಸಿಪಿಐ ರಾಘವೇಂದ್ರ ಹಣ ಎಣಿಸುತ್ತಿದ್ದು, ಸಿರ್ಸೆ ಪೆಟ್ರೋಲ್ ಪಂಪ್ ಎದುರಿನ ಆಟೋಮೊಬೈಲ್ ಶಾಪ್​ನಲ್ಲಿ ವಸೂಲಿ ಮಾಡಿರುವ ಸಿಸಿಟಿವಿ ದೃಶ್ಯ ಭಾರೀ ವೈರಲ್​ ಆಗಿತ್ತು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ […]

Advertisement

Wordpress Social Share Plugin powered by Ultimatelysocial