ವಿಜಯೇಂದ್ರನ ಬೆಂಬಲಿಗರ ಆಕ್ರೋಶಕ್ಕೆ ಮಣಿದ ಸರ್ಕಾರ..!?

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.ಉಸ್ತುವಾರಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ವಿಜಯೇಂದ್ರ ಅವರಿಗೆ ಹಾನಗಲ್ ಉಸ್ತುವಾರಿ ನೀಡಲಾಗಿದೆಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನಿಯೋಜಿಸಿದ್ದು, ವಿಜಯೇಂದ್ರ ಅವರನ್ನು ಕೈಬಿಡಲಾಗಿತ್ತು.ವಿಜಯೇಂದ್ರ ಅವರನ್ನು ದೂರ ಇಟ್ಟಿರುವ ಬಗ್ಗೆ ವಿಜಯೇಂದ್ರ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿಂದೆ ಹಲವು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಗೆಲುವಿಗೆ ಕಾರಣರಾಗಿದ್ದ ವಿಜಯೇಂದ್ರ ಅವರಿಗೆ ಬಾರಿ ಉಪಚುನಾವಣೆ ಜವಾಬ್ದಾರಿಯಿಂದ ಹೊರಗಿಟ್ಟಿರುವುದು ಅವರ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ  ಬಿಜೆಪಿ ನಾಯಕರಾದ ಬಿ.ಎಲ್‌  ಸಂತೋಷ್‌ ಮತ್ತು ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ತೀವ್ರ ಆಕ್ರೋಶವನ್ನು ವ್ಯಕ್ತಪಡಿದ್ದರು.ಇನ್ನು ವಿಜಯೇಂದ್ರನ ಬೆಂಬಲಿಗರ ಆಕ್ರೋಶಕ್ಕೆ ಸರ್ಕಾರ ಮಣಿದು  ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ…

 

 

Please follow and like us:

Leave a Reply

Your email address will not be published. Required fields are marked *

Next Post

ಅತ್ಯಂತ ವೇಗದ ಪ್ರಯಾಣ ವ್ಯವಸ್ಥೆಯಾದ “ಹೈಪರ್‌ ಲೂಪ್‌"..!

Mon Oct 4 , 2021
ಅತ್ಯಂತ ವೇಗದ ಪ್ರಯಾಣ ವ್ಯವಸ್ಥೆಯಾದ “ಹೈಪರ್‌ ಲೂಪ್‌’ ಯುಎಇ ಗಿಂತಲೂ ಮೊದಲು ಭಾರತ ಅಥವಾ ಸೌದಿ ಅರೇಬಿಯಾದಲ್ಲಿ ಬಳಕೆಗೆ ಬರುವ ಸಾಧ್ಯತೆ ಹೆಚ್ಚಿದೆ. ಹೀಗೆಂದು ಹೈಪರ್‌  ಲೂಪ್‌ ನಿರ್ಮಾಣದಲ್ಲಿ ತೊಡಗಿರುವ ಡಿಪಿ ವರ್ಲ್ಡ್ ಕಂಪನಿಯ ಮುಖ್ಯಸ್ಥರಾದ ಸುಲ್ತಾನ್‌ ಅಹ್ಮದ್‌ ಬಿನ್‌ ಸುಲಾಯೇಂ ಹೇಳಿದ್ದಾರೆ. ದುಬೈನಲ್ಲಿ ನಡೆಯುತ್ತಿರುವ  ದುಬೈ ಎಕ್ಸ್‌ಪೋ 2020 ರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೈಪರ್‌ ಲೂಪ್‌ ಬರಲು ದಶಕಗಳೇನೂ ಬೇಕಾಗಿಲ್ಲ. ಈ ದಶಕದ ಅಂತ್ಯದೊಳಗೆ ವಿಶ್ವದ ಹಲವು ಭಾಗಗಳಲ್ಲಿ ಇದು […]

Advertisement

Wordpress Social Share Plugin powered by Ultimatelysocial