ವಿದ್ಯುತ್ ಪರಿವರ್ತಕದ ತಂತಿ ತಗುಲಿ ಮೇಕೆ ಸಾವು

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ್ ಪಟ್ಟಣದಲ್ಲಿ ಮೆಯಲು ಹೋಗಿದ್ದ ಮೇಕೆಗೆ ವಿದ್ಯುತ್ ಪರಿವರ್ತಕದ ತಂತಿ ತಗಲಿ ಸಾವನ್ನಪ್ಪಿದೆ. ಮೇಕೆಯನ್ನು ರಕ್ಷಿಸಲು ಹೋದ ಕುರಿಗಾಹಿಗಳಿಗು ವಿದ್ಯುತ್ ತಗಲಿದ್ದು  ಅದೃಷ್ಟ ವಾಷತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇನ್ನು ವಿಷಯ ತಿಳಿತಿದ್ದಾಗೆ ಸ್ಥಳಕ್ಕೆ ಆಗಮಿಸಿದ ಜೆಸ್ಕಾಮ್ ಅಧಿಕಾರಿಯಾದ ಶಿವು ಹಾಗೂ ಕಿರಿಯ ಲೈನ್ ಮ್ಯಾನ್ ಪರಿಶೀಲನೆ ನಡೆಸಿದ್ದಾರೆ. ಜೆಸ್ಕಾಮ್ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಘಟನೆ ನಡೆದಿದೆ ಎಂದು ಸ್ಥಳೀಯರು ಜೆಸ್ಕಾಮ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸುರೇಶ್‌ಕುಮಾರ್

Fri Jul 3 , 2020
ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವರಾದ ಎಸ್.ಸುರೇಶ್‍ ಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ವಿವಿಧ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ  ಕೊರೊನಾ ವೈರಸ್ ಸೋಂಕು ಹರಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲು ನಿನ್ನೆ ಭೇಟಿ ನೀಡಿದ್ದರು. ಶಿಕ್ಷಣ ಸಚಿವರು ಮೊದಲಿಗೆ ನೆಲಮಂಗಲದ ತಾಲ್ಲೂಕಿನ ತ್ಯಾಮಗೊಂಡ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ, ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ವೀಕ್ಷಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ,  […]

Advertisement

Wordpress Social Share Plugin powered by Ultimatelysocial