ಲಾಕ್ ಡೌನ್ ತೆರವುಗೊಂಡ ಬಳಿ ವಿಧಾನಮಂಡಲ-ವಿಧಾನಸಭೆ ಸಭೆಗಳನ್ನ ನಡೆಸಲು ವಿಧಾನ ಸಭ್ಯಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿ ನೀಡಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದ್ದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಸಮಿತಿ ಸಭೆಗಳನ್ನು ನಡೆಸುವುದನ್ನು ಸ್ಥಗಿತಗೊಳಿಸಲಾಗಿತ್ತು.
ವಿಧಾನಮಂಡಲ-ವಿಧಾನಸಭೆ ಸಮಿತಿಗಳ ಸಭೆ
Please follow and like us: