ಕೊರೊನಾ ಹರಡುವಿಕೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಾಗ ಮಾತ್ರ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಭಂಧ ಹಿಂದಕ್ಕೆ ತೆಗೆಯಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೊರೋನಾ ಹರಡುವಿಕೆ ಕಡಿಮೆಯಾಗಿ, ಭಾರತೀಯರಿಗೆ ಯಾವುದೇ ಅಪಾಯವನ್ನುಂಟು ಮಾಡುವುದಿಲ್ಲ ಎಂಬ ವಿಶ್ವಾಸ ಬಂದಾಗ ಮಾತ್ರ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಹೇಳಿದ್ದಾರೆ.
ವಿಮಾನಯಾನ ನಿರ್ಬಂಧ ಹಿಂತೆಗೆತ
Please follow and like us: