ವಿಶ್ವಸಂಸ್ಥೆ ಅಧಿಕಾರಿಗಳಿಗೆ ಸುಬ್ರಮಣಿಯನ್ ಲೀಗಲ್ ನೋಟಿಸ್

ವಿಶ್ವಸಂಸ್ಥೆಯ ವಿಶೇಷ ಸಲಹೆಗಾರ ಅದಮಾ ಡಿಯೇಂಗ್ ಅವರಿಗೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕಾನೂನು ನೋಟಿಸ್ ಕಳುಹಿಸಿದ್ದಾರೆ.  ಟ್ವೀಟ್ ಮಾಡಿ ವಿಶ್ವಸಂಸ್ಥೆಯ ಅಂಡರ್- ಸೆಕ್ರೆಟರಿ ಜನರಲ್ ಡಿಯೇಂಗ್‌ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ರಮ್ನಿ ತನೇಜಾ, ರೋಕ್ಸಾನ್ ಸ್ವಾಮಿ ಮತ್ತು ತಮ್ಮ ಇಬ್ಬರು ಹೆಣ್ಣುಮಕ್ಕಳ ಸಹಾಯದೊಂದಿಗೆ ಇಷ್ಕಾರನ್ ಭಂಡಾರಿ ಅವರು ಈ ನೋಟಿಸ್ ಅನ್ನು ಸಿದ್ಧಪಡಿಸಿದ್ದಾರೆ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೇರಳಕ್ಕೆ ಮುಂಗಾರು ಪ್ರವೇಶ

Thu May 28 , 2020
ನವದೆಹಲಿ: ಮುಂಗಾರು ಮಳೆ ಮಾರುತಗಳು ಜೂನ್​ 1 ರಂದು ಕೇರಳ ಪ್ರವೇಶ ಮಾಡಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿಸಮುದ್ರದ ಅಗ್ನೇಯ ಮತ್ತು ಪೂರ್ವ ಮಧ್ಯ ಭಾಗದಲ್ಲಿ ಮೇ 31ರಿಂದ ಜೂನ್​ 4ರವರೆಗೆ ಕಡಿಮೆ ಒತ್ತಡದ ವಾತಾವರಣ ರೂಪುಗೊಳ್ಳುತ್ತದೆ. ಈ ವಾತಾವರಣ ಮುಂಗಾರು ಮಳೆ ಮಾರುತಗಳು ಕೇರಳ ಪ್ರವೇಶಕ್ಕೆ ಅನುಕೂಲವಾಗಿದ್ದು ಜೂನ್​ 1ರಂದು ಕೇರಳಕ್ಕೆ ಪ್ರವೇಶ ಪಡೆಯಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. Please follow and like […]

Advertisement

Wordpress Social Share Plugin powered by Ultimatelysocial