ವಿಶ್ವ ಸಂಸ್ಥೆ ಎಚ್ಚರಿಕೆ

ದೆಹಲಿ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಕ್ಷಾಮಾ, ಬರಗಾಲ ಸಂಭವಿಸಬಹುದು ಎಂದು ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ. ಎಲ್ಲಾ ದೇಶಗಳು  ಈಗಲೇ ಎಚ್ಚೆತ್ತುಕೊಂಡರೆ ಒಳಿತು ಇಲ್ಲದಿದ್ದರೆ ಭವಿಷ್ಯದಲ್ಲಿ ಹಸಿವಿನ ಸಾಂಕ್ರಾಮಿಕ ರೋಗಗಳು ಎದುರಿಸಬೇಕಾಗುತ್ತದೆ ಎಂದು ತಿಳಿಸಿದೆ. ವಿಶ್ವ ಆಹಾರ ಯೋಜನೆಗಳ ಕಾರ್ಯನಿರ್ವಾಹಕ ನಿರ್ದೇಶಕ ಡೇವಿಡ್ ಬಿಯಾಸ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವರ್ಚುವಲ್ ಅಧಿವೇಶನದಲ್ಲಿ ಈ ಬಗ್ಗೆ ವಿವರ ನೀಡಿದ್ದಾರೆ. ಕ್ಷಾಮ ಎದುರಾಗದಂತೆ ಈಗಿನಿಂದಲೇ ನಾವು ಸಿದ್ಧತೆಗಳನ್ನು ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು. ಜಗತ್ತಿನಾದ್ಯಂತ ೮೨.೧ ಕೋಟಿ ಜನ ಪ್ರತಿರಾತ್ರಿ ಹಸಿವಿನಿಂದ ಮಲಗುತ್ತಿದ್ದಾರೆ. ಪ್ರಸ್ತುತ ೧೩.೫ ಕೋಟಿ ಜನರಿಗೆ ಸಮರ್ಪಕ ಆಹಾರ ದೊರೆಯಿತ್ತಿಲ್ಲ ಎಂದು ವಿವರಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ವಿದ್ಯಾರ್ಥಿ ಭವನ ಹೊಟೇಲ್ ಪ್ರಾರಂಭ

Thu Apr 23 , 2020
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ಲಾಕ್‌ಡೌನ್ ಅನುಭವಿಸುತ್ತಿರುವ ಜನರಿಗೆ ಸರ್ಕಾರ ಕೊಂಚ್ ರಿಲೀಫ್ ಮಾಡಿರುವುದು ಸಿಹಿಸುದ್ದಿ ನೀಡಿದಂತಾಗಿದೆ. ಹೌದು ವಿದ್ಯಾರ್ಥಿ ಭವನ ಎಂದಾಕ್ಷಣ ನೆನಪಿಗೆ ಬರುವುದೇ ದೋಸೆ. ಲಾಕ್‌ಡೌನ್ ಸಡಿಲಿಕೆಯಿಂದಾಗಿ ಗಾಂಧಿನಗರದ ವಿದ್ಯಾರ್ಥಿ ಭವನ ಹೊಟೇಲ್ ಪ್ರಾರಂಭವಾಗಿದೆ.  ವಿದ್ಯಾರ್ಥಿ ಭವನ ಪಾರ್ಸೆಲ್ ಸೇವೆಯನ್ನು ಪ್ರಾರಂಭಿಸಿದ್ದು, ಸಾರ್ವಜನಿಕರು ದೋಸೆ ರುಚಿ ಸವಿಯಲು ಮುಗಿಬೀಳುತ್ತಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial