ವೀರಮರಣ ಹೊಂದಿದ ಯೋದರಿಗೆ ಶ್ರದ್ಧಾಂಜಲಿ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಯರನಾಳ ಗ್ರಾಮದಲ್ಲಿ ಸಾರ್ವಜನಿಕರು ಹಾಗೂ ಯುವಕರು ಸೇರಿ ಭಾರತದ ಚೀನಾ ಗಡಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂಸರ್ಭದಲ್ಲಿ ರಮೇಶ್ ಜೋಗುರ, ಹಂಪಣ್ಣ ಕರಣಿ, ನಾಗೇಶ್ ಕಾಳಗಿ, ಹಂಪಣ್ಣ ಕೊಲಕಾರ, ವಿನಾಯಕ ಪತ್ತಾರ, ವಿಶಾಲ್ ಮುಂತಾದವರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಒಂದಿಂಚು ಭೂಮಿಯನ್ನೂ ಬಿಡುವ ಪ್ರಶ್ನೆ ಇಲ್ಲ-ಸಚಿವ ಡಾ.ಕೆ. ಸುಧಾಕರ್

Fri Jun 19 , 2020
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಆತಂಕ ತಂದಿದೆ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಕೊರೊನಾ ಪ್ರಕರಣಗಳಲ್ಲಿ ಶೇ ೯೦ಕ್ಕೂ ಹೆಚ್ಚು ಮಂದಿಯಲ್ಲಿ ರೋಗದ ಲಕ್ಷಣಗಳೇ ಕಾಣಿಸುತ್ತಿಲ್ಲ. ಆದರೆ ತೀವ್ರತರವಾದ ದುಷ್ಪರಿಣಾಮ ಬೀರದೇ ಇರುವುದೇ ಸದ್ಯಕ್ಕೆ ಸಮಾಧಾನಕರವಾದ ವಿಚಾರವಾಗಿದೆ. ಹಿರಿಯರನ್ನು ಈ ಸಮಯದಲ್ಲಿ ಜೋಪಾನವಾಗಿ ನೋಡಿಕೊಳ್ಳಬೇಕು. ರಾಜ್ಯ ರ‍್ಕಾರದಿಂದ ಕೆಲವು ಹೊಸ ಮರ‍್ಗಸೂಚಿಗಳನ್ನು ಕೊಡುತ್ತಿದ್ದೇವೆ. ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಕೊವಿಡ್ ಕೇರ್ ಸೆಂಟರ್‌ನ್ನು ತೆರೆಯಲಾಗುತ್ತಿದೆ. […]

Advertisement

Wordpress Social Share Plugin powered by Ultimatelysocial