ವೃದ್ಧ ದಂಪತಿಯ ಭೀಕರ ಕೊಲೆ…! ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಘಟನೆ…ವೃದ್ಧ ದಂಪತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ರಂಗನಾಥಪುರ ನಿವಾಸಿಗಳಾದ ನರಸಿಂಹರಾಜು ಮತ್ತು ಸರಸ್ವತಿ ಹತ್ಯೆಯಾದವರೆಂದು ತಿಳಿದುಬಂದಿದೆ. ದುಷ್ರ್ಮಿಗಳು ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ರ್ಮಿಗಳ ಹುಡುಕಾಟಕ್ಕೆ ಕರ್ಯಚರಣೆ ನಡೆದಿದೆ.