ವೃದ್ಧ ದಂಪತಿಯ ಭೀಕರ ಕೊಲೆ

ವೃದ್ಧ ದಂಪತಿಯ ಭೀಕರ ಕೊಲೆ…! ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಘಟನೆ…ವೃದ್ಧ ದಂಪತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ರಂಗನಾಥಪುರ ನಿವಾಸಿಗಳಾದ ನರಸಿಂಹರಾಜು ಮತ್ತು ಸರಸ್ವತಿ ಹತ್ಯೆಯಾದವರೆಂದು ತಿಳಿದುಬಂದಿದೆ. ದುಷ್ರ‍್ಮಿಗಳು ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ರ‍್ಮಿಗಳ ಹುಡುಕಾಟಕ್ಕೆ ಕರ‍್ಯಚರಣೆ ನಡೆದಿದೆ.

 

 

 

Please follow and like us:

Leave a Reply

Your email address will not be published. Required fields are marked *

Next Post

ವಲಸೆ ಕಾರ್ಮಿಕರನ್ನ ಊರಿಗೆ ಕಳುಹಿಸಿ

Wed Jun 10 , 2020
ವಲಸೆ ಕಾರ್ಮಿಕರ ರಕ್ಷಣೆಗೆ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಕುರಿತಾಗಿ ಟ್ವೀಟ್ ಮಾಡಿದ ಅವರು, ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಊರಿಗೆ ಕಳಿಸಿಕೊಡಬೇಕು, ಊರಿಗೆ ಮರಳಿದವರಿಗೆ ಉದ್ಯೋಗ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಮತ್ತು ಅವರ ಮೇಲಿನ ಮೊಕದ್ದಮೆಗಳನ್ನು ಕೈಬಿಡಬೇಕು ಎಂಬ ಸುಪ್ರೀಮ್ ಕೋರ್ಟ್ ಆದೇಶ ಮಾಡಿದೆ. ಇದನ್ನು ದೇಶದಲ್ಲಿ ಪ್ರಧಾನಿ […]

Advertisement

Wordpress Social Share Plugin powered by Ultimatelysocial