ವೈದ್ಯರ ವೇತನ ತಾರತಮ್ಯ ಸಮಸ್ಯೆ ನಿವಾರಿಸಿ

ಕೊರೊನಾ ಸಂಕಷ್ಟದಲ್ಲಿ ಭಾಗಿಯಾಗಿ ರೋಗಿಗಳ ಸೇವೆ ಮಾಡುತ್ತಿರುವ ಆಯುಷ್ ವೈದ್ಯರಿಗೆ ೨೦ ಸಾವಿರ , ಅಲೋಪತಿ ವೈದ್ಯರಿಗೆ ೬೦ ಸಾವಿರ ವೇತನ ತಾರತಮ್ಯವನ್ನ ಸರ್ಕಾರ ಕೂಡಲೇ ಬಗೆಹರಿಸಬೇಕು ಎಂದು ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದರೆ. ಈ ಕುರಿತಂತೆ ಟ್ಟೀಟ್ ಮಾಡಿರುವ ಅವರು ಸರ್ಕಾರ ಎಲ್ಲ ವೈದ್ಯರುಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ಕ್ರಮಗಳನ್ನ ತೆಗೆದುಕೊಳ್ಳಬೇಕು ೨೦೦೦ ಆಯಷ್ ವೈದ್ಯರು ರಾಜೀನಾಮೆಯನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ಶಾಕ್

Fri Jul 17 , 2020
ಕೆಎಸ್‌ಆರ್‌ಟಿಸಿ ನೌಕರರಿಗೆ ಹೆಚ್ಚಿಸಬೇಕಾಗಿದ್ದ ತುಟ್ಟಿಭತ್ಯೆ ಹೆಚ್ಚಳವನ್ನ ಕೆಎಸ್‌ಆರ್‌ಟಿಸಿ ಆಡಳಿತ ಮಂಡಳಿ ತಡೆಹಿಡಿದಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ನೌಕರರ ಭತ್ಯೆಯನ್ನ ಹೆಚ್ಚಿಸಬೇಕಾಗಿತ್ತು ಆದರೆ ಕೊರೊನಾ ಕಾರಣದಿಂದಾಗಿ ಈಗಾಗಲೇ ನಷ್ಟದಲ್ಲಿರುವ ಕೆಎಸ್‌ಆರ್‌ಟಿಸಿ ಭತ್ಯೆಯನ್ನ ಹೆಚ್ಚಿಸಲಾಗುವುದಿಲ್ಲಮತ್ತು ೨೦೨೧ರ ಜನವರಿಯಲ್ಲಿ ಹೆಚ್ಚಿಸಬೇಕಾಗಿದ್ದ ತುಟ್ಟಿಭತ್ಯೆ ದರವನ್ನು ತಡೆಹಿಡಿಯಲಾಗಿದೆ ಎಂದು ಸ್ಪಷ್ಟನೆಯನ್ನ ನೀಡಿದೆ. Please follow and like us:

Advertisement

Wordpress Social Share Plugin powered by Ultimatelysocial