ಕೊರೊನಾ ಸಂಕಷ್ಟದಲ್ಲಿ ಭಾಗಿಯಾಗಿ ರೋಗಿಗಳ ಸೇವೆ ಮಾಡುತ್ತಿರುವ ಆಯುಷ್ ವೈದ್ಯರಿಗೆ ೨೦ ಸಾವಿರ , ಅಲೋಪತಿ ವೈದ್ಯರಿಗೆ ೬೦ ಸಾವಿರ ವೇತನ ತಾರತಮ್ಯವನ್ನ ಸರ್ಕಾರ ಕೂಡಲೇ ಬಗೆಹರಿಸಬೇಕು ಎಂದು ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದರೆ. ಈ ಕುರಿತಂತೆ ಟ್ಟೀಟ್ ಮಾಡಿರುವ ಅವರು ಸರ್ಕಾರ ಎಲ್ಲ ವೈದ್ಯರುಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ಕ್ರಮಗಳನ್ನ ತೆಗೆದುಕೊಳ್ಳಬೇಕು ೨೦೦೦ ಆಯಷ್ ವೈದ್ಯರು ರಾಜೀನಾಮೆಯನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದ್ದಾರೆ.
ವೈದ್ಯರ ವೇತನ ತಾರತಮ್ಯ ಸಮಸ್ಯೆ ನಿವಾರಿಸಿ
Please follow and like us: