ಶಾಂತಿ ಕದಡಲು ಯತ್ನಿಸುತ್ತಿವೆ ಇಸ್ಲಾಮಿಕ್ ಉಗ್ರ ಸಂಘಟನೆಗಳು

ಭಾರತದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ ಜೊತೆಗೆ ಭಾರತ ಎಚ್ಚರದಿಂದಿರಬೇಕು, ಜಾಗತಿಕ ಮಟ್ಟದಲ್ಲಿ ಶಾಂತಿ ಕದಡುತ್ತಿರುವ ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಯ ಸದಸ್ಯರು ಕರ್ನಾಟಕ ಮತ್ತು ಕೇರಳದಲ್ಲಿ ಗಣನೀಯ ಪ್ರಮಾಣದಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯು ಎಚ್ಚರಿಕೆ ನೀಡಿದೆ. ಭಾರತೀಯ ಉಪಖಂಡದಲ್ಲಿ ಉಗ್ರ ಚಟುವಟಿಕೆ ಆರಂಭಿಸುವುದಕ್ಕೆ ಅಲ್-ಖೈದಾ ಪ್ಲ್ಯಾನ್ ಮಾಡಿಕೊಂಡಿದೆ. ಈಗಾಗಲೇ ಅಫ್ಘಾನಿಸ್ತಾನದ ನಿಮ್ರುಜ್, ಹೆಲ್ಮಂದ್ ಮತ್ತು ಕಂದಹಾರ್ ಪ್ರಾಂತ್ಯಗಳಲ್ಲಿ ತಾಲಿಬಾನ್ ಅಡಿಯಲ್ಲಿ ಅಲ್-ಖೈದಾ ಪ್ರತೀಕಾರಕ್ಕಾಗಿ ಹವಣಿಸುತ್ತಿದೆ. ಅದಕ್ಕಾಗಿ ಬೆಂಬಲ ನೀಡುವಂತೆ ಐಸಿಸ್ ಮತ್ತು ಅಲ್-ಖೈದಾ ಉಗ್ರ ಸಂಘಟನೆಗಳ ಸಂಪರ್ಕದಲ್ಲಿ ಸದಸ್ಯರು ಇದ್ದಾರೆ ಎಂದು ೨೬ನೇ ವಿಶ್ಲೇಷಣಾತ್ಮಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ದೇಶದಾದ್ಯಂತ ಕೊರನಾ ವೈರಸ್ ರಣಕೇಕೆ

Mon Jul 27 , 2020
ದೇಶದಾದ್ಯಂತ ಕೊರನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 49,931 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,35,453 ಏರಿಕೆಯಾಗಿದೆ. ಒಂದೇ ದಿನದಲ್ಲಿ 708 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 32,771ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 14,35,453 ಮಂದಿ ಸೋಂಕಿತರ ಪೈಕಿ 9,17,567 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 4,85,114 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ […]

Advertisement

Wordpress Social Share Plugin powered by Ultimatelysocial