ಶಿವಣ್ಣನ ಮನೆಯಲ್ಲಿ ನಡೆಯಲಿರುವ ಸಭೆ

ಸ್ಯಾಂಡಲ್‌ವುಡ್‌ನಲ್ಲಿ ಸಮರ್ಥ ನಾಯಕನ ಕೊರತೆ ಎದ್ದು ಕಾಣ್ತಿದೆ ಡಾ. ರಾಜ್‌ಕುಮಾರ್, ಅಂಬರೀಶ್ ಕನ್ನಡ ಸಿನಿಮಾರಂಗವನ್ನು ಲೀಡ್ ಮಾಡ್ತಿದ್ರು. ಏನೇ ಸಮಸ್ಯೆ ಬಂದ್ರೂ ಎಲ್ಲರೂ ಅಂಬರೀಶ್ ಬಳಿ ಹೋಗ್ತಿದ್ರು. ಆದ್ರೆ ಈಗ ಸಮಸ್ಯೆ ಉಂಟಾದ್ರೆ ಧ್ವನಿ ಎತ್ತುವವರು ಇಲ್ಲದಂತಾಗಿದೆ. ಅದರಲ್ಲೂ ಕೊರೊನಾ ಸಮಯದಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾವನ್ನೇ ನಂಬಿದವರು ಬೀದಿಗೆ ಬಂದAತಾಗಿದೆ. ಹೀಗಾಗಿ ಸ್ಯಾಂಡಲ್‌ವುಡ್‌ಗೆ ಸಮರ್ಥ ನಾಯಕನ ಅಗತ್ಯವಿರೊದು ಸಿನಿ ಹಿರಿಯರಿಗೆ ಅರ್ಥವಾಗಿದೆ. ಇದರ ಬೆನ್ನಲ್ಲೇ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್‌ಗೆ ಸ್ಯಾಂಡಲ್‌ವುಡ್‌ಲೀಡರ್ ಪಟ್ಟ ಕಟ್ಟಲು ಸಿದ್ಧತೆ ನಡೀತಿದೆ.ಇದೇ ಶುಕ್ರವಾರ ಸಿನಿ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ಥಿಯೇಟರ್ ಮಾಲೀಕರು ಶಿವಣ್ಣನನ್ನು ಭೇಟಿಯಾಗಿ ಸಭೆ ನಡೆಸಲಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಜಾರ್ಖಂಡ್ ಸರ್ಕಾರ ಕಟ್ಟುನಿಟ್ಟಿನ ಕ್ರಮ

Thu Jul 23 , 2020
ಕೊರೊನಾ ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಾರ್ಖಂಡ್ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ ವಿಧಿಸಲು ಸರ್ಕಾರ ಆದೇಧ ಹೊರಡಿಸಿದೆ. ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 12 ಲಕ್ಷ ಗಡಿ ದಾಟಿದ್ದು, ಲಸಿಕೆ ಬರುವವರೆಗೂ ಕೊರೊನಾ ವೈರಸ್ ವಿರುದ್ಧ ಧೈರ್ಯದಿಂದ ಹೋರಾಡಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. […]

Advertisement

Wordpress Social Share Plugin powered by Ultimatelysocial