ಶಿವಮೊಗ್ಗದಲ್ಲಿ ಬೆಳಗ್ಗೆ ಅಪಘಾತದಲ್ಲಿ ಇಬ್ಬರ ಸಾವು

 

 

ಶಿವಮೊಗ್ಗ: ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಡೈರಿಯ ಬಳಿ ಜರುಗಿದೆ.

ನಿಯಂತ್ರಣ ತಪ್ಪಿದ ಲಾರಿಯು ಕಾರಿಗೆ ಗುದ್ದಿದ ಪರಿಣಾಮ ಕಾರು ಸಂಪೂರ್ಣ ಜಖಂ ಆಗಿದೆ.

ಘಟನೆಯಲ್ಲಿ ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ ಷಣ್ಮುಖ ಹಾಗೂ ರಾಮಚಂದ್ರ ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಂದೂ ಧರ್ಮದವನೆಂದು ಹೇಳಿ ಪ್ರೀತಿಸಿ ಮದುವೆಯಾದ..! ಇದನ್ನು ತಿಳಿದ ಯುವತಿ ಮಾಡಿದ್ದೇನು ಗೊತ್ತಾ..?

Thu Jan 27 , 2022
    ಹಿಂದು ಧರ್ಮದವನೆಂದು ಹೇಳಿಕೊಂಡು ಪ್ರೀತಿಸಿ ವಿವಾಹವಾಗಿ, ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ದೆಹಲಿಯ ನಿವಾಸಿ ರಾಜೇಶ್ವರಿ (ಹೆಸರು ಬದಲಾಯಿಸಲಾಗಿದೆ) ಎಂಬುವರು ಕೊಟ್ಟ ದೂರಿನ ಮೇರೆಗೆ ಪತಿ ಮೊಹಮ್ಮದ್‌ ಸಾದೀಕ್‌ ಹಾಗೂ ಆತನ ಸಂಬಂಧಿಕರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ಈ ಹಿಂದೆ ರಾಜೇಶ್ವರಿ ಅವರು ಮೊಹಮ್ಮದ್‌ ಸಾದಿಕ್‌ ಪ್ರೀತಿಸಿ ಇದೀಗ ವಿವಾಹವಾಗದೆ ವಂಚನೆ ಮಾಡುತ್ತಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದರು. ಬಳಿಕ ಇಬ್ಬರು ವಿವಾಹವಾಗಿದ್ದರು. […]

Advertisement

Wordpress Social Share Plugin powered by Ultimatelysocial