ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ಲಭ್ಯ

ಕೊರೊನಾ ಹಿನ್ನಲೆ ಲಾಕ್‌ ಡೌನ್‌ ಸಂಕಷ್ಟದಿಂದ ಬೆಳೆದ ಬೆಳೆ ಮಾರಾಟ ಮಾಡಲಾಗದೆ ಕಂಗೆಟ್ಟಿದ್ದ ರೈತರಿಗೆ ರಾಜ್ಯ ರ‍್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.  ಪ್ರಸಕ್ತ ಸಾಲಿನಲ್ಲಿ ಮೂರು ಲಕ್ಷ ರೂ. ಗಳವರೆಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡಲು ಆದೇಶ ನೀಡಿದ್ದು, ಅದಕ್ಕೂ ಮೇಲ್ಪಟ್ಟ ಸಾಲ ಪಡೆದುಕೊಂಡವರಿಗೆ ಸಾಮಾನ್ಯ ಬಡ್ಡಿ ದರ ನಿಗಧಿಸಲಾಗುತ್ತದೆ. ಪ್ರಸ್ತುತ ಸಾಲವನ್ನು ರೈತರು ಸಹಕಾರಿ ಸಂಸ್ಥೆಗಳ ಮೂಲಕ ಪಡೆದುಕೊಳ್ಳಬಹುದೆಂದು ರಾಜ್ಯ ರ‍್ಕಾರ ಆದೇಶ ಹೊರಡಿಸಿದ್ದು, ರ‍್ಕಾರದ ಈ ಆದೇಶದಿಂದ ರೈತ ಸಮುದಾಯವು ಸಂತಸಗೊಂಡಿದೆ.

Please follow and like us:

Leave a Reply

Your email address will not be published. Required fields are marked *

Next Post

  ವಿಷಾಕಪಟ್ಟಣಂನಲ್ಲಿ ಮತ್ತೆ ಕಾಣಿಸಿಕೊಂಡ ದಟ್ಟ ಹೊಗೆ

Fri May 22 , 2020
ಇತ್ತೀಚೆಗಷ್ಟೇ ಇಲ್ಲಿನ ಎಲ್‌ಜಿ ಪಾಲಿರ‍್ಸ್ ಸ್ಥಾವರದಲ್ಲಿ ನಡೆದ ಮಾರಣಾಂತಿಕ ಅನಿಲ ಸೋರಿಕೆ ಉಂಟಾಗಿ ಜನರನ್ನು ಬೆಚ್ಚಿಬೀಳುವಂತೆ ಮಾಡಿತ್ತು. ಇದೀಗ ಮತ್ತೆ ನಗರದಲ್ಲಿನ  ಹಿಂದೂಸ್ತಾನ್ ಪೆಟ್ರೋಲಿಯಂ ಕರ‍್ಪೋರೇಷನ್ ಲಿಮಿಟೆಡ್ ತೈಲ ಸಂಸ್ಕರಣಾ ಎಚ್‌ಪಿಸಿಎಲ್‌ನ ‘ಕ್ರೂಡ್ ಡಿಸ್ಟಿಲೇಷನ್ ಯುನಿಟ್‌’ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ತಾಂತ್ರಿಕ ದೋಷದಿಂದ ಕಂಡು ಬಂದಿರುವ ಹೊಗೆ ಎಂದು ತಿಳಿದು ಬಂದಿದ್ದು,  ಹೊಗೆಯನ್ನು ಕಡಿಮೆ ಮಾಡಲಾಗಿದೆ. ಪ್ಲಾಂಟ್-೩ರಲ್ಲಿ ತಾಂತ್ರಿಕ ದೋಷ ಹಾಗೂ ಟೆಂಪರೇಚರ್‌ನಲ್ಲಿ ಬದಲಾವಣೆಯಾಗಿದ್ದ ಕಾರಣ ಘಟಕ ಆರಂಭಿಸಿದ ತಕ್ಷಣವೇ […]

Advertisement

Wordpress Social Share Plugin powered by Ultimatelysocial