ಸಂಕಷ್ಟದಲ್ಲಿ ಜಾರ್ಖಂಡ್ ರಾಜಕೀಯ

ಮಧ್ಯಪ್ರದೇಶ ಮತ್ತು ರಾಜಸ್ಥಾನ ಕಾಂಗ್ರೆಸ್ ನಾಯಕರ ಭಿನ್ನಮತ ಸ್ಫೋಟಗೊಂಡ ಬೆನ್ನಲೆ ಈಗ ಜಾರ್ಖಂಡ ಸರ್ಕಾರಕ್ಕೆ ಬಂಡಾಯದ ಭೀತಿ ಎದುರಾಗಿದೆ. ಹೇಮಂತ್ ಸೊರೆನ್ ಅವರ ಜಾರ್ಖಂಡ ಮುಕ್ತಿ ಮೋರ್ಚಾ ಪಕ್ಷ ಆಡಳಿತಕ್ಕೆ ಬರಲು, ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ ಸುಮಾರು ೧೫ ಶಾಸಕರು ಈಗ ಹೇಮಂತ್ ಆಡಳಿತದ ಬಗ್ಗೆ ಅಸಮಾಧಾನಗೊಂಡಿದ್ದಾರೆ. ರಾಜ್ಯ ಸರ್ಕಾರ ಕಾಂಗ್ರೆಸ್ ಪಾಳಯದ ಶಾಸಕರು ತಮ್ಮ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ರಾಜಸ್ಥಾನದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಶಾಸಕರು ತಮ್ಮ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದರು. ಈಗ ಜಾರ್ಖಂಡ ರಾಜಕೀಯದಲ್ಲೂ ಅದೇ ಬೆಳವಣಿಗೆ ನಡೆಯುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಪಂಜಾಬ್‌ನಲ್ಲಿ ನಕಲಿ ಮದ್ಯ ಸೇವಿಸಿ ಬರೋಬ್ಬರಿ ೩೮ ಮಂದಿ ಸಾವು

Sat Aug 1 , 2020
ಪಂಜಾಬ್ ನಲ್ಲಿ ನಕಲಿ ಮದ್ಯ ಸೇವಿಸಿ ಬರೋಬ್ಬರಿ ೩೮ ಮಂದಿ ಸಾವನ್ನಪ್ಪಿದ್ದು, ಘಟನೆಗೆ ಸಂಬoಧಿಸಿದoತೆ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ತನಿಖೆಗೆ ಆದೇಶಿಸಿದ್ದಾರೆ. ಪಂಜಾಬ್ ನ ಕೆಲವು ಜಿಲ್ಲೆಗಳಲ್ಲಿ ೩೮ ಜನರು ಮೃತಪಟ್ಟಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ನಕಲಿ ಮದ್ಯ ಸೇವನೆಯೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ. ತರ್ಣ್ ತರಣ್ ಜಿಲ್ಲೆಯಲ್ಲಿ ೧೩, ಅಮೃತಸರದಲ್ಲಿ ೧೧, ಹಾಗೂ ಬಟಾಲಾದಲ್ಲಿ ೮ ಜನರು ಮೃತಪಟ್ಟಿದ್ದಾರೆ. ಘಟನೆಗೆ ಬಗ್ಗೆ ತನಿಖೆಗೆ ಆದೇಶಿಸಿರುವ […]

Advertisement

Wordpress Social Share Plugin powered by Ultimatelysocial