ಸಂದರ್ಶದನಲ್ಲಿ ಕೊರೊನಾ ಬಗ್ಗೆ ಡಾ.ಕೆ.ಸುಧಾಕರ್ ರವರ ಮಾತು

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ದಿ ನ್ಯೂ ಇಂಡಿಯನ್ ಎಕ್ಸ್’ಪ್ರೆಸ್ ನಡೆಸಿದ ಸಂದರ್ಶದನಲ್ಲಿ ಕೊರೊನಾ ಬಗ್ಗೆ ಮಾತನಾಡಿಅವರು, ಲಾಕ್ ಡೌನ್ ಸಡಿಲಿಕೆಯ ಹಿನ್ನಲೆಯಲ್ಲಿ ವಿದೇಶ ಹಾಗೂ ಹೊರ ರಾಜ್ಯಗಳಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕೊರೋನಾ ಮಹಾಮಾರಿ ಪ್ರತಿದಿನಹೆಚ್ಚುತ್ತಲೇ ಹೋಗುತ್ತಿದೆ, ಕೊರೋನಾ ತಡೆಯಲು ರಾಜ್ಯ ಸರ್ಕಾರ ಸಾಕಷ್ಟು ನಿಯಮ ಗಳನ್ನು ಜಾರಿಗೊಳಿಸುತ್ತಿದೆ . ಆದರೆ ಹೊರಗಿನಿಂದ ಬಂದವರಿಗೆ ಹೋಂ ಕ್ವಾರಂಟೈನ್ ಮಾಡುವುದೊಂದೇ ನಮ್ಮ ಬಳಿಯಿರುವ ಆಯ್ಕೆಯೆಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

    11 ತಿಂಗಳ ಮಗು ಸಾವು

Mon Jun 1 , 2020
ಚಲಸ್ಸೇರಿ ನಿವಾಸಿ ಸಾದಿಕ್ ಅವರ ಆಪ್ತ ಸಂಬಂಧಿಕರಿಗೆ ಕರೊನಾ ವೈರಸ್​ ಪಾಸಿಟಿವ್ ಇದ್ದ ಕಾರಣ, ಸಾದಿಕ್ ಮತ್ತು ಆತನ ಪತ್ನಿಗೆ ಕ್ವಾರಂಟೈನ್ ನಲ್ಲಿರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದರು. ಇದರ ಹಿನ್ನೆಲೆಯಲ್ಲಿ ತಮ್ಮ 11 ತಿಂಗಳ ಮಗು ಮೊಹಮ್ಮದ್ ಇಸ್​ಖಾನ್ ನನ್ನು ಸಮೀಪದ ಸಂಬಂಧಿಕರ ಬಳಿ ಬಿಟ್ಟಿದ್ದರು. ತಡರಾತ್ರಿ ಶನಿವಾರ  ಬಾತ್​ರೂಮ್​ನಲ್ಲಿ ತುಂಬಿಟ್ಟಿದ್ದ ನೀರಿನ ಬಕೆಟ್ ಒಳಗೆ ಮಗು ಬಿದ್ದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸಮೀಪದ ಆಸ್ಪತ್ರೆಗೆ ಮಗುವನ್ನು ಕರೆದೊಯ್ದರೂ […]

Advertisement

Wordpress Social Share Plugin powered by Ultimatelysocial