ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇವೆ

ನೆಟ್ ವರ್ಕ್ ಹಾಗೂ ಸಂಪರ್ಕದ ಸಮಸ್ಯೆಗಳ ಬಗ್ಗೆ ವಾರದಲ್ಲಿ ಜಿಲ್ಲಾಧಿಕಾರಿ ಮತ್ತು ಶಾಸಕರ ಜೊತೆ ಸಭೆ ಕರೆದು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಟ್ ವರ್ಕ್ ಸಮಸ್ಯೆಯಿಂದ ಪಡಿತರ ಸೇರಿದಂತೆ ಸರ್ಕಾರದ ಆಡಳಿತಾತ್ಮಕ ಹಾಗೂ ಜನಜೀವನಕ್ಕೆ ತೊಂದರೆ ಆಗುತ್ತಿದೆ. ಈ ನಿಟ್ಟಿನಲ್ಲಿ ಸಭೆ ನಡೆಸುತ್ತೇನೆ. ಸಮಗ್ರ ಸುಳ್ಯ ತಾಲ್ಲೂಕಿನಲ್ಲಿನ ಸಂಪರ್ಕ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇವೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಆಗಬಾರದು

Mon Jun 15 , 2020
ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರೈತನ ಬೆನ್ನೆಲುಬು ಮುರಿಯುವ ನಿರ್ಧಾರ ಎಂದು ಮಾಜಿ ಸಂಸದ ಆರ್ ಧೃವನಾರಾಯಣ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಾಯ್ದೆ ತಿದ್ದುಪಡಿ ಮಾಡಲು ಮುಂದಾಗಿದೆ. ಇದು ಅಪಾಯಕಾರಿ ಬೆಳವಣಿಗೆ. ನಾವು ಕೃಷಿಯಲ್ಲಿ ಸ್ವಾವಲಂಬಿ ಆಗಿದ್ದೇವೆ. ಇವರು ಕಾಯ್ದೆ ತಿದ್ದುಪಡಿ ಮಾಡಿ ಖಾಸಗೀಕರಣಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ. ಎಲ್ಲವನ್ನು ಅಂಬಾನಿ-ಅದಾನಿಯAತವರಿಗೆ ಕೊಟ್ಟರೆ ಬಡವರು ಏನು ಮಾಡಬೇಕು. ಬಿಜೆಪಿಯವರು ಎಲ್ಲವನ್ನು ಖಾಸಗೀಕರಣ ಮಾಡಲು ಮುಂದಾಗಿದ್ದಾರೆ. ಇದು ರೈತ […]

Advertisement

Wordpress Social Share Plugin powered by Ultimatelysocial