ಬೆಂಗಳೂರಿನ ಜನಪ್ರತಿನಿಧಿಗಳ ಸಭೆ ನಡೆಸ್ತಿದ್ದೀವಿ. ಕಾರ್ಪೋರೇಟರ್ಗಳು ಎಲ್ಲ ಚುನಾಯಿತ ಜನ ಪ್ರತಿ ನಿಧಿಗಳ ಸಭೆ ಮಾಡಿದ್ದೇವೆ. ಇನ್ನಷ್ಟು ಹೆಚ್ಚು ಅಗ್ರೆಸಿವ್ ಆಗಿ ಚುನಾಯಿತ ಜನಪ್ರತಿನಿಧಿಗಳು ಕೋವಿಡ್ ನಿಯಂತ್ರಣದಲ್ಲಿ ಭಾಗಿಯಾಗಬೇಕು ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವ ಆಸ್ಪತ್ರೆಗಳು ನಿಯಮ ಉಲ್ಲಂಘನೆ ಮಾಡ್ತಿದ್ದಾರೋ ಅಂಥವರ ವಿರುದ್ದ ಕ್ರಿಮಿನಲ್ ಕೇಸ್ಗಳನ್ನು ದಾಖಲಿಸುತ್ತೇವೆ. ವಿಪಕ್ಷಗಳ ಹೇಳುತ್ತಿರುವಂತಹ ಯಾವುದೇ ಹಗರಣ ಸರ್ಕಾರದಲ್ಲಿ ನಡೆದಿಲ್ಲ ಎಂದು ಹೇಳಿದರು.
ಸರ್ಕಾರದಲ್ಲಿ ಯಾವುದೇ ಹಗರಣ ನಡೆದಿಲ್ಲ-ಸಚಿವ ಆರ್.ಅಶೋಕ್
Please follow and like us: