ಸರ್ಕಾರದ ನಿಯಮ ಗಾಳಿಗೆ ತೂರಿದ ಸಚಿವ- ಶ್ರೀಮಂತ್ ಪಾಟೀಲ್  ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ಆಕ್ರೋಶ

ಕರ್ನಾಟಕ ಸರ್ಕಾರದ ನಿಯಮಾವಳಿ ಗಾಳಿಗೆ ತೂರಿ ಮಹಾರಾಷ್ಟ್ರದ ಸಚಿವರೊಂದಿಗೆ ಶ್ರೀಮಂತ ಪಾಟೀಲ ಮರಾಠಿ ಕಾರ್ಯಕ್ರಮ ನಡೆಸುವ ಮೂಲಕ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿಯಲ್ಲಿ ನಡೆದಿದೆ. ಮಹಾರಾಷ್ಟ್ರ,ಸಚೀವರು ಶಾಸಕ ರೊಂದಿಗೆ ಭಾಗಿಯಾದ ಕರ್ನಾಟಕದ ಜವಳಿ ಮತ್ತು ಅಲ್ಪಸಂಖ್ಯಾತ ಸಚೀವ ಶ್ರೀಮಂತ ಪಾಟೀಲ ಕಾರ್ಯಕ್ರಮದಲ್ಲಿ ಮರಾಠಿ ನಾಮಫಲಕ ರಾರಾಜಿಸಿದ ಘಟನೆ ನಡೆದಿದೆ. ಕೊವಿಡ್ ಪಾಜಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಸರ್ಕಾರದ ನಿಯಮಗಳನ್ನೇ ಗಾಳಿಗೆ ತೂರಿದ್ದಾರೆ.

ಇನ್ನೂ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾರ್ಯಕ್ರಮ ನಡೆಸಿದ್ದುಗಡಿಭಾಗದಲ್ಲಿ ನಡೆದ ಈ ಕಾರ್ಯಕ್ರಮ ಮರಾಠಿಮಯ ವಾತಾವರಣ ನಿರ್ಮಿಸಿದ್ದು  ಶ್ರೀಮಂತ ಪಾಟೀಲ ವಿರುದ್ದ ಕನ್ನಡಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಶ್ರೀ ಕೃಷ್ಣನಿಗೆ ರಾಧೆ ಸಿಕ್ಕಳು

Mon Aug 3 , 2020
ನಾಗಶೇಖರ್ ನಿರ್ದೇಶನದಲ್ಲಿ ಇತ್ತೀಚೆಗಷ್ಟೇ ಸರಳ ಮುಹೂರ್ತ ನೆರವೇರಿಸಿಕೊಂಡ ‘ಶ್ರೀ ಕೃಷ್ಣ@gmಚಿiಟ.ಛಿom’ ಸಿನಿಮಾ ಇದೀಗ ಮತ್ತೆ ಸುದ್ದಿಯಲ್ಲಿದೆ. ಈ ಮೊದಲು ಈ ಸಿನಿಮಾದಲ್ಲಿ ನಾಯಕ ಡಾರ್ಲಿಂಗ್ ಕೃಷ್ಣ ಅವರಿಗೆ ರಾಧಿಕಾ ಕುಮರ‍್ವಾಮಿ ನಟಿಸಲ್ಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರ ಬದಲಿಗೆ ಮತ್ತೋರ್ವ ಸ್ಟಾರ್ ನಟಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅಂದರೆ ಇದೇ ಮೊದಲ ಬಾರಿ ಕೃಷ್ಣಗೆ ಜೋಡಿಯಾಗಿ ಭಾವನಾ ಮೆನನ್ ನಟಿಸುವುದು ಅಧಿಕೃತವಾಗಿದೆ. ಸಿನಿಮಾದಲ್ಲಿ ಹೊಸ ಜೋಡಿಯನ್ನು ಪರಿಚಯಸಿಲಾಗಿದೆ ನೋಡುವವರಿಗೆ ಇದು ಹೊಸ ಅನುಬವ […]

Advertisement

Wordpress Social Share Plugin powered by Ultimatelysocial