ಸರ್ಕಾರದ ವಿರುದ್ಧ ಖರ್ಗೆ ಗುಡುಗು

ಕರ್ನಾಟಕದಲ್ಲಿ 4 ಮಂದಿ ಕೊರೊನಾ ಸಚಿವರಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಲ್ಯಾಬ್ ತೆಗೆಯುವುದಾಗಿ ಸರ್ಕಾರ ಹೇಳಿತ್ತು, ಆದರೆ ಇಲ್ಲಿಯವರೆಗೆ ಸರ್ಕಾರ ಆ ಕೆಲಸ ಮಾಡಿಲ್ಲ. ಈ ಕೊರೊನಾ ಯುದ್ಧ ಗೆಲ್ಲಬೇಕು ಅಂದ್ರೆ ರಕ್ಷಕರಿಗೆ ರಕ್ಷಣೆಯಿಲ್ಲ. ಕ್ವಾಲಿಟಿ ಪ್ರಕಾರ ಪಿಪಿಇ ಕಿಟ್ ವಿತರಣೆ ಮಾಡಿಲ್ಲ. ಕಲಬುರಗಿ ಇಎಸ್ ಐಗೆ ಇಲ್ಲಿಯವರೆಗೆ ಒಂದು ರೂಪಾಯಿ ಬಂದಿಲ್ಲ. ಕೊರೊನಾ ಬಗ್ಗೆ ಮಾಹಿತಿ ನೀಡಲು ನಾಲ್ಕು ಮಂದಿ ಕೊರೊನಾ ಸಚಿವರಿದ್ದಾರೆ..ಸಚಿವರು ಏನ್ ಮಾಡ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಸಂಸದ ಉಮೇಶ್ ಜಾಧವ್ ಕೇಂದ್ರಕ್ಕೆ ಕೇಳುತ್ತಿಲ್ಲ ಎಂದು ಕಿಡಿಕಾರಿದ್ರು..

 

Please follow and like us:

Leave a Reply

Your email address will not be published. Required fields are marked *

Next Post

ಸಿಎಂ ಬಿ.ಎಸ್.ವೈಗೆ, ಸಿದ್ದರಾಮಯ್ಯ ಪತ್ರ

Tue Apr 28 , 2020
ಜಾನುವಾರುಗಳು ಸತ್ತಾಗ 10000 ರೂಪಾಯಿವರೆಗೆ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ಹಣದ ಕೊರತೆಯ ನೆಪಹೇಳಿ ನಿಲ್ಲಿಸಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಅನುಗ್ರಹ ಯೋಜನೆಗೆ ಅವಶ್ಯಕ ಅನುದಾನ ಒದಗಿಸಿ ಜಾನುವಾರು ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಣಗುಡ್ಡದ ಬಳಿ ಕರಬೂಜ ಹಣ್ಣು ಹಾಗೂ ಬಳ್ಳಿಯನ್ನು ತಿಂದು ರಾಮಕೃಷ್ಣಪ್ಪ ಎಂಬ ಕುರಿಗಾರರಿಗೆ ಸೇರಿದ ಸುಮಾರು […]

Advertisement

Wordpress Social Share Plugin powered by Ultimatelysocial