ಕೋವಿಡ್-೧೯ ನರ್ವಹಣೆ ಮಾಡುವುದರಲ್ಲಿ ಕೇಂದ್ರ ಹಾಗೂ ರಾಜ್ಯ ರ್ಕಾರ ವಿಫಲವಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕರ್ಜುನ ರ್ಗೆ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕೋವಿಡ್ ೧೯ ನಿಂದಾಗಿ ದೇಶದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ವಲಸೆ ಕರ್ಮಿಕರಿಗೆ ರ್ಕಾರ ಯಾವುದೇ ಸಹಾಯ ನೀಡುತ್ತಿಲ್ಲ. ಕರ್ಮಿಕರು ಸಂಕಷ್ಟದಲ್ಲಿದ್ದಾರೆ ಎಂದು ಆರೋಪಿಸಿದರು. ಲಾಕ್ಡೌನ್ ಪರಿಣಾಮವಾಗಿ ಸಣ್ಣ ಕೈಗಾರಿಕಾ ಘಟಕಗಳು ನಿಂತು ಹೋಗಿವೆ. ಅಲ್ಲಿ ಕೆಲಸ ಮಾಡುತ್ತಿದ್ದ ೧೧ ಕೋಟಿ ಕರ್ಮಿಕರಿಗೆ ತೊಂದರೆಯಾಗಿದೆ. ಇದರ ಜೊತೆ ಕೃಷಿ ಕರ್ಮಿಕರಿಗೂ ತೊಂದರೆಯಾಗಿದೆ. ಹಣವಿಲ್ಲದೆ ಗ್ರಾಹರಿಕೆ ಖರೀದಿ ಮಾಡುವ ಶಕ್ತಿಯೂ ಇಲ್ಲ. ಬೇಡಿಕೆಯ ಕೊರತೆಯಿಂದ ಉತ್ಪಾದನೆ ಕಡಿಮೆಯಾಗಿದೆ ಎಂದರು.
ಸರ್ಕಾರದ ವಿರುದ್ಧ ಖರ್ಗೆ ಗರಂ
Please follow and like us: