ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ನಾನು ವಿಪಕ್ಷ ನಾಯಕನಾಗಿ ಸರ್ಕಾರಕ್ಕೆ ಲೆಕ್ಕ ಕೊಡಿ ಅಂತ ಕೇಳಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಲೆಕ್ಕ ಕೇಳುವ ಕಾಂಗ್ರೆಸ್ ನವರಿಗೆ ಕೆಲಸ ಇಲ್ಲ ಎಂಬ ಸುಧಾಕರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಸಿದ ಅವರು, ಪ್ರಜಾಪ್ರಭುತ್ವದಲ್ಲಿ ಲೆಕ್ಕ ಯಾರಿಗೆ ಕೊಡಬೇಕು. ಜನಪ್ರತಿನಿಧಿಗಳಿಗೆ, ಜನರಿಗೆ ಉತ್ತರ ಕೊಡಬೇಕು. ನಾನು ಮೂರು ಸರಿ ಪತ್ರ ಬರೆದಿದ್ದೀನಿ, ಉತ್ತರ ಕೊಟ್ಟಿದ್ದಾರಾ?.ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸುಳ್ಳು ಹೇಳಿರುವುದು ಎಂದು ಸರ್ಕಾರದ ವಿರುದ್ಧ  ಕಿಡಿಕಾರಿದರು.

Please follow and like us:

Leave a Reply

Your email address will not be published. Required fields are marked *

Next Post

ತುಮಕೂರಿನಲ್ಲಿ  ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ

Wed Jul 22 , 2020
ತುಮಕೂರಿನಲ್ಲಿ  ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ. ತುಮಕೂರಿನಲ್ಲಿರುವ ಡಿಎಚ್ ಒ ಕಚೇರಿಯಲ್ಲಿ ಸಾಮಾಜಿಕ ಅಂತರ ಮರೆತ ಜನತೆ.  ಟಿ.ಬಿ.ಮೇಲ್ವಿಚಾರಕರು ಹಾಗೂ ಸ್ಟಾಪ್ ನರ್ಸ್ ಹುದ್ದೆಗಳಿಗೆ ನಡೆಯುತಿದ್ದ ಇಂಟರ್ವ್ಯೂನಲ್ಲಿ ನೂಕು ನುಗ್ಗಲು. ಡಿಎಚ್ ಒ ಕಚೇರಿ ಆವರಣದಲ್ಲಿ ಗುಂಪು ಗುಂಪಾಗಿ ಸೇರಿದ ಸಂದರ್ಶಕರು ಹಾಗೂ ಸಾಮಾಜಿಕ ಅಂತರವನ್ನೇ ಮರೆತ ಅಭ್ಯರ್ಥಿಗಳು ಇದನ್ನು ಕಂಡು ಕಾಣದಂತೆ ಸುಮ್ಮನಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು.     Please follow and like us:

Advertisement

Wordpress Social Share Plugin powered by Ultimatelysocial