ಸರ್ಕಾರದ ವಿರುದ್ಧ ಸುಮ್ಮನೆ ಆರೋಪ ಮಾಡಲ್ಲ

ಸರ್ಕಾರದ ವಿರುದ್ಧ ನಾನು ಸುಖಾಸುಮ್ಮನೆ ಆರೋಪ ಮಾಡಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ  ಮಾತನಾಡಿದ ಅವರು,ದಾಖಲೆ ಇಟ್ಟು ನಾನು ಮಾತಾಡುತ್ತೇನೆ .ಸಂವಿಧಾನಿಕ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಜನತೆಯ ದುರಾದೃಷ್ಟ ಪ್ರವಾಹ ಮತ್ತು ಕೋವಿಡ್ ಅನುಭವಿಸುತ್ತಿದ್ದಾರೆ. ಸರ್ಕಾರ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ. ಸರ್ಕಾರದ ವೈಫಲ್ಯಗಳನ್ನ ನಾವು ಮನೆಮನೆಗೆ ತಲುಪಿಸಬೇಕಿದೆ. ಕಾರ್ಯಕರ್ತರು ಈ ವಿಷಯವನ್ನ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಮೆಡಿಕಲ್ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ..!

Wed Jul 22 , 2020
ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಕುರುಡನ ಮುಂದೆ ಆನೆ‌ ನಿಲ್ಲಿಸಿ ಏನು ಅಂತ ಕೇಳುವಂತಾಗಿದೆ.ಸತ್ತವರನ್ನು ಜೆಸಿಬಿಗಳಲ್ಲಿ  ಕೊಂಡೊಯ್ದು ಸಮಾಧಿ ಮಾಡ್ತಿದ್ದಾರೆ. ದೇಶದ ಇತಿಹಾಸದಲ್ಲಿ  ಇಂಥಹ ಸ್ಥಿತಿ ಬಂದಿರಲಿಲ್ಲ. ಮೆಡಿಕಲ್ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು  ಸರ್ಕಾರದ ವಿರುದ್ಧ ಕಿಡಿಕಾರಿದರು. Please follow and like us:

Advertisement

Wordpress Social Share Plugin powered by Ultimatelysocial