ಸರ್ಕಾರ ದ್ವೇಷದ ರಾಜಕಾರಣ ಮಾಡಿದರೆ ಹೋರಾಟ ಅನಿವಾರ್ಯ

ನಗರದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ ಸರ್ಕಾರ ದ್ವೇಷದ ರಾಜಕಾರಣ ಮಾಡಿದರೆ ಹೋರಾಟ ಅನಿವರ‍್ಯ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು ಜುಲೈ ತಿಂಗಳು ಕಳೆದರೂ ನಾಲೆಗಳಿಗೆ ನೀರು ಬಿಟ್ಟಿಲ್ಲ. ರ‍್ಕಾರ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆಯಬೇಕು. ಹನ್ನೆರಡು ತಿಂಗಳಿಂದ ಯಾವುದೇ ಹೊಸ ನೀರಾವರಿ ಯೋಜನೆ ಆರಂಭಿಸಿಲ್ಲ. ಮತ್ತು ಹಾಸನ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕರ‍್ಯಗಳು ನಡೆಯುತ್ತಿಲ್ಲ. ಕೊರೊನದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಸನ ಜಿಲ್ಲೆಯ ಜನ ಏನು ಮಾಡಿದ್ದಾರೆ. ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಇದೊಂದು ನಿದರ್ಶನ

Thu Jul 23 , 2020
ಜಿಲ್ಲಾಡಳಿತದ ನಿರ್ಲಕ್ಷಕ್ಕೆ ಇದೊಂದು ನಿದರ್ಶನ..  ಸುಮಾರು 18 ರಿಂದ 20 ಜನ ಕ್ವಾರಂಟೈನ್ ಇದ್ದವರನ್ನು ರಾತ್ರಿ 2 ಗಂಟೆ ಹೊತ್ತಿಗೆ ದೇವನಹಳ್ಳಿಯ ಮುಖ್ಯರಸ್ತೆಯಲ್ಲಿರುವ ದೇವರಾಜು ಆರಸ್ ಹಾಸ್ಟೆಲ್ ಮುಂದೆ ಬಿಟ್ಟಿದ್ದಾರೆ.. ರಾತ್ರಿಯಿಂದ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದೆ ಅಷ್ಟು ಜನ ರಾತ್ರಿಪೂರ್ತಿ ಊಟ ತಿಂಡಿ ಇಲ್ಲದೆ ರಸ್ತೆಯಲ್ಲೇ ಕಳೆದಿದ್ದಾರೆ… ಸುತ್ತ ಮುತ್ತ ಮನೆಗಳಿರುವ ಈ ಪ್ರದೇಶದಲ್ಲಿ ಜನರು ಇದನ್ನು ನೋಡಿ ಗಾಬರಿಗೊಂಡು  ತಕ್ಷಣವೇ ಸ್ಪೀಡ್ ನ್ಯೂಸ್ ಬಂದ  ಮಾಹಿತಿ ಆದರಿಸಿ […]

Advertisement

Wordpress Social Share Plugin powered by Ultimatelysocial