ಸರ್ಕಾರ ವಾರದ ಲಾಕ್‌ಡೌನ್ ಜಾರಿ ಮಾಡಿದೆ

ಚಿಕ್ಕಾಬಳ್ಳಾಪುರದಲ್ಲಿ ಮಹಾಮಾರಿ ಕೊರೊನಾ ನಿಯಂತ್ರಿಸಲು ಸರ್ಕಾರ ವಾರದ ಲಾಕ್ ಡೌನ್ ಜಾರಿ ಮಾಡಿದೆ ಸರ್ಕಾರದ ಮತ್ತು ಪೊಲೀಸ್ ನಿಯಮಗಳಿಗೆ ಸ್ವಲ್ಪ ಜನ ಬೆಲೆಕೊಡದೆ ಸುಖಾಸುಮ್ಮನೆ ತಿರುಗಾಡುತ್ತಿದ್ದಾರೆ. ಈ ವ್ಯವಸ್ಥೆಯಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಕೆಲಸ ಮಾಡಲು ತುಂಬಾ ಕಷ್ಟವಾಗುತ್ತಿದೆ. ಬ್ಯಾರಿಕ್ಯೇಟ್ ಹಾಕಿರುವುದನ್ನು ಕೂಡ ಲೆಕ್ಕಿಸದೆ ತಪ್ಪಿಸಿಕೊಂಡು ಹೋಗುವ ಪ್ರಯತ್ನ ನಡೆಯುತ್ತಿದೆ. ಪೊಲೀಸ್ ಸಿಬಂಧಿ ಇದರ ಮದ್ಯೆ ತಮ್ಮ ಪ್ರಾಣದ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ವೆಂಕಟಗಿರಿ ಕೋಟೆಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಿದ್ದು.ಬರುವಂತಹ ವಾಹನಗಳ ತಪಾಸಣೆ ಮಾಡಿ ಬಿಡಲಾಗುತ್ತಿದೆ.ಮತ್ತು ಸುಮ್ಮನ್ನೆ ಬಂದಂತ ವಾಹನಗಳನ್ನು ವಾಪಸ್ ಕಳುಹಿಸಲಾಗುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ದೇಶದಲ್ಲಿ ಕೊರೊನಾ ಅಟ್ಟಹಾಸ

Wed Jul 15 , 2020
ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದ್ದು,  ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 29,429 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ದೇಶದಲ್ಲಿ  ಒಟ್ಟು ಸೋಂಕಿತರ ಸಂಖ್ಯೆ 9,36,181 ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 582 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಕರೋನವೈರಸ್‌ನಿಂದಾಗಿ ಒಟ್ಟು 24,309 ಜನ ಸಾವನ್ನಪ್ಪಿದ್ದಾರೆ.  ಒಟ್ಟು ಸೋಂಕಿತರ ಪೈಕಿ 5,92,032 ಮಂದಿ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 3,19,840 ಜನರು ಸೋಂಕಿನಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. […]

Advertisement

Wordpress Social Share Plugin powered by Ultimatelysocial